ತಲಕಾವೇರಿಯಲ್ಲಿ ಭಾರೀ ಪ್ರಮಾಣದ ಭೂಕುಸಿತ: 2 ಮನೆ ಮಣ್ಣುಪಾಲು, ಐವರು ನಾಪತ್ತೆ, 20 ಹಸುಗಳ ಸಾವು
ಮಡಿಕೇರಿ: ಕಾವೇರಿ ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ಸಾವು-ನೋವಿನ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಭೂಕುಸಿತದಿಂದಾಗಿ ಎರಡು ಮನೆಗಳು ಮಣ್ಣುಪಾಲಾಗಿದ್ದು, ತಲಕಾವೇರಿ ಕ್ಷೇತ್ರದ ಪ್ರಧಾನ ಅಚ೯ಕ ಟಿ.ಎಸ್.ನಾರಾಯಣ ಆಚಾರ್ ಮತ್ತು ಅವರ ಪತ್ನಿ, ಆನಂದತೀಥ೯ ಮತ್ತು ಇಬ್ಬರು ಅಚ೯ಕರು ಸೇರಿ ನಾಲ್ವರು ನಾಪತ್ತೆಯಾಗಿದ್ದಾರೆ. 20ಕ್ಕೂ ಹೆಚ್ಚು ಹಸುಗಳು ಮೃತಪಟ್ಟಿವೆ. ಎರಡು ಕಾರು ಸಂಪೂರ್ಣ ಜಖಂ ಆಗಿದೆ. ಅಚ೯ಕರ ಕುಟುಂಬದ ಪತ್ತೆಗಾಗಿ ಸ್ಥಳೀಯರು ಹರಸಾಹಸ ಪಡುತ್ತಿದ್ದು, ಪ್ರಾಣಾಪಾಯ ಸಂಭವಿಸದಿರಲಿ ಎಂದು ಪ್ರಾರ್ಥಿಸಿದ್ದಾರೆ.ಅರ್ಚಕರ ಕುಟುಂಬ ಮಣ್ಣಿನಡಿ ಸಿಲುಕಿರುವ ಶಂಕೆ … Continue reading ತಲಕಾವೇರಿಯಲ್ಲಿ ಭಾರೀ ಪ್ರಮಾಣದ ಭೂಕುಸಿತ: 2 ಮನೆ ಮಣ್ಣುಪಾಲು, ಐವರು ನಾಪತ್ತೆ, 20 ಹಸುಗಳ ಸಾವು
Copy and paste this URL into your WordPress site to embed
Copy and paste this code into your site to embed