ಬೆಂಗಳೂರು: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಲು ಮತ್ತು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯುವ ಅವಧಿಯನ್ನು ಮೇ 18ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ನಾವ್ಯಾರೂ ಪಕ್ಷಕ್ಕೆ ಅನಿವಾರ್ಯ ಅಲ್ಲ: ಮಾಜಿ ಸಚಿವ ವಿ.ಸೋಮಣ್ಣ
ಸ್ಕ್ಯಾನ್ ಪ್ರತಿ ಪಡೆಯಲು ಮೇ 14 ಮತ್ತು ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೇ 15 ಕೊನೆಯ ದಿನವಾಗಿತ್ತು. ಅಭ್ಯರ್ಥಿಗಳು ಹಾಗೂ ಪಾಲಕರ ಒತ್ತಾಯದ ಮೇರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.
ಲಿಂಗಾಯತರನ್ನು ಸಿಎಂ ಮಾಡಲಿ ನೋಡೋಣ: ಕಾಂಗ್ರೆಸ್ಗೆ ಮಾಜಿ ಸಚಿವ ನಿರಾಣಿ ಸವಾಲು
ಸಿಎಂ ಆಯ್ಕೆಗೆ ಮತ್ತಷ್ಟು ಟ್ರಬಲ್, ಹೈಕಮಾಂಡ್ ವಿರುದ್ಧ ಡಿಕೆಶಿ ರೆಬೆಲ್?; ಇಲ್ಲಿದೆ ಲೇಟೆಸ್ಟ್ ಡಿಟೇಲ್ಸ್..