ಪ್ರತಿ ವರ್ಷ ತಪ್ಪದೇ ನಟ ವಿಷ್ಣುವರ್ಧನ್​ ಬರ್ತಡೇ ಆಚರಿಸುತ್ತಿದ್ದ ಅಭಿಮಾನಿ ನೇಣಿಗೆ ಶರಣು

ದಾವಣಗೆರೆ: ದಿವಂಗತ ನಟ ವಿಷ್ಣುವರ್ಧನ್ ಅವರ ಅಭಿಮಾನಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ಲೋಕೇಶ್ (50) ಮೃತ ದುರ್ದೈವಿ. ಯಾರು ಇಲ್ಲದ ವೇಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ವರ್ಷಾಂತ್ಯಕ್ಕೆ ಗ್ರಾಪಂ ಚುನಾವಣೆ?: ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿ ಪಾಲನೆ ದಾವಣಗೆರೆ ಪಿ.ಬಿ. ರಸ್ತೆ ಭರತ್ ಡಾಬಾ ಬಳಿಯ ಬೀಡಾ ಅಂಗಡಿ ಮಾಲೀಕರಾಗಿದ್ದ ಲೋಕೇಶ್​, ಪ್ರತಿ ವರ್ಷ ವಿಷ್ಣು ಬರ್ತಡೇಯನ್ನು ವಿಶಿಷ್ಟವಾಗಿ ಆಚರಿಸುತ್ತಿದ್ದರು. ದಾವಣಗೆರೆಯಲ್ಲಿ ಬಹುತೇಕರಿಗೆ ಚಿರಪರಿಚಿತರಾಗಿದ್ದರು. ಆತ್ಮಹತ್ಯೆಗೆ … Continue reading ಪ್ರತಿ ವರ್ಷ ತಪ್ಪದೇ ನಟ ವಿಷ್ಣುವರ್ಧನ್​ ಬರ್ತಡೇ ಆಚರಿಸುತ್ತಿದ್ದ ಅಭಿಮಾನಿ ನೇಣಿಗೆ ಶರಣು