More

    ತಡರಾತ್ರಿ ಕರ್ನಾಟಕ ಗ್ರಾಮೀಣ ಬ್ಯಾಂಕ್​ನಲ್ಲಿ 5 ಕೆಜಿ ಚಿನ್ನಾಭರಣ ದರೋಡೆ: ಸಿನಿಮೀಯ ರೀತಿಯಲ್ಲಿ ನುಗ್ಗಿದ ದರೋಡೆಕೋರರು

    ದೇವನಹಳ್ಳಿ: ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್​ಗೆ ಸಿನಿಮೀಯ ರೀತಿಯಲ್ಲಿ ನುಗ್ಗಿದ ದರೋಡೆಕೋರರು ಮೂರೂವರೆ ಕೋಟಿ ಮೌಲ್ಯದ ಸುಮಾರು 5 ಕೆಜಿ ಚಿನ್ನಾಭರಣ ದೋಚಿದ್ದಾರೆ.

    ಶನಿವಾರ ಬ್ಯಾಂಕ್​ಗೆ ರಜೆ ಇದ್ದ ಕಾರಣ ಭಾನುವಾರ ಬೆಳಗ್ಗೆ ಈ ಪ್ರಕರಣ ಬೆಳಕಿಗೆ ಬಂದಿದೆ. ಮುಖಕ್ಕೆ‌ ಮಂಕಿ ಕ್ಯಾಪ್ ಹಾಕಿಕೊಂಡು ತಡರಾತ್ರಿ ಬಂದ ದರೋಡೆಕೋರರು ಗ್ಯಾಸ್ ಕಟರ್ ಬಳಸಿ ಬ್ಯಾಂಕ್​ನಲ್ಲಿ ಚಿನ್ನಾಭರಣ ಮತ್ತು 14 ಲಕ್ಷ ನಗದು ದೋಚಿದ್ದಾರೆ.

    ತಡರಾತ್ರಿ ಕರ್ನಾಟಕ ಗ್ರಾಮೀಣ ಬ್ಯಾಂಕ್​ನಲ್ಲಿ 5 ಕೆಜಿ ಚಿನ್ನಾಭರಣ ದರೋಡೆ: ಸಿನಿಮೀಯ ರೀತಿಯಲ್ಲಿ ನುಗ್ಗಿದ ದರೋಡೆಕೋರರು

    ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಹೆಣ್ಣು ಮಗುವಿಗೆ ಬಾಲ! 2 ಇಂಚು ಉದ್ದದ ಬಾಲದೊಂದಿಗೆ ಜನಿಸಿದ ಕಂದಮ್ಮ, ಮೆಕ್ಸಿಕೋದಲ್ಲಿ ಅಪರೂಪದ ಪ್ರಕರಣ

    ಹೃದಯ ಚಿಕಿತ್ಸೆ ವೇಳೆ ಚಿನ್ನ ಕಳವು! ಐಸಿಯುನಲ್ಲಿ ನಡೆಯಿತೇ ಘಟನೆ? ರೋಗಿ ಸತ್ತು 25 ದಿನವಾದರೂ ಚಿನ್ನದ ಸುಳಿವು ಸಿಕ್ಕಿಲ್ಲ

    ಡೀಸೆಲ್​ ಖಾಲಿಯಾಗಿ ರಸ್ತೆಯಲ್ಲೇ ನಿಂತ ಆಂಬುಲೆನ್ಸ್​ ಅನ್ನು ತಳ್ಳಿಕೊಂಡೇ ಹೋದ ಮಗಳು-ಅಳಿಯ! ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಅಪ್ಪ ಸಾವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts