ಪ್ರಿಯಕರ ಜತೆ ಸೇರಿ ಪತಿ ಕೊಂದ ಬಳಿಕ ಇಬ್ಬರು ಆತ್ಮಹತ್ಯೆಗೆ ಶರಣಾಗಲು ಕಾರಣವೇನಿರಬಹುದು?
ಲಾತೂರ್: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಹತ್ಯೆ ಮಾಡಿ ಪೊಲೀಸರ ವಿಚಾರಣೆಗೆ ಹೆದರಿ ಮಹಿಳೆ ಹಾಗೂ ಆಕೆಯ ಪ್ರಿಯಕರ ಆತ್ಮಹತ್ಯೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಲಾತೂರ್ನಲ್ಲಿ ನಡೆದಿದೆ. ಲಾತೂರ್ ಜಿಲ್ಲೆಯ ರೇನಾಪುರ ತಾಲೂಕಿನ ಖರೋಲಾ ಏರಿಯಾದಲ್ಲಿ ಘಟನೆ ನಡೆದಿದೆ. ಮೊದಲು ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾಳೆ. ಬಳಿಕ ಮುಂದೆ ನಡೆಯಬಹುದಾದ ಪೊಲೀಸ್ ವಿಚಾರಣೆಗೆ ಹೆದರಿ ಮಹಿಳೆ ಸಾವಿಗೆ ಶರಣಾಗಿದ್ದಾಳೆ. ಈ ವಿಚಾರ ತಿಳಿದ ಬೆನ್ನಲ್ಲೇ ಪ್ರಿಯಕರನೂ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತಿಯ … Continue reading ಪ್ರಿಯಕರ ಜತೆ ಸೇರಿ ಪತಿ ಕೊಂದ ಬಳಿಕ ಇಬ್ಬರು ಆತ್ಮಹತ್ಯೆಗೆ ಶರಣಾಗಲು ಕಾರಣವೇನಿರಬಹುದು?
Copy and paste this URL into your WordPress site to embed
Copy and paste this code into your site to embed