ಪ್ರಿಯಕರ ಜತೆ ಸೇರಿ ಪತಿ ಕೊಂದ ಬಳಿಕ ಇಬ್ಬರು ಆತ್ಮಹತ್ಯೆಗೆ ಶರಣಾಗಲು ಕಾರಣವೇನಿರಬಹುದು?

ಲಾತೂರ್​: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಹತ್ಯೆ ಮಾಡಿ ಪೊಲೀಸರ ವಿಚಾರಣೆಗೆ ಹೆದರಿ ಮಹಿಳೆ ಹಾಗೂ ಆಕೆಯ ಪ್ರಿಯಕರ ಆತ್ಮಹತ್ಯೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಲಾತೂರ್​ನಲ್ಲಿ ನಡೆದಿದೆ. ಲಾತೂರ್​ ಜಿಲ್ಲೆಯ ರೇನಾಪುರ ತಾಲೂಕಿನ ಖರೋಲಾ ಏರಿಯಾದಲ್ಲಿ ಘಟನೆ ನಡೆದಿದೆ. ಮೊದಲು ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾಳೆ. ಬಳಿಕ ಮುಂದೆ ನಡೆಯಬಹುದಾದ ಪೊಲೀಸ್​ ವಿಚಾರಣೆಗೆ ಹೆದರಿ ಮಹಿಳೆ ಸಾವಿಗೆ ಶರಣಾಗಿದ್ದಾಳೆ. ಈ ವಿಚಾರ ತಿಳಿದ ಬೆನ್ನಲ್ಲೇ ಪ್ರಿಯಕರನೂ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತಿಯ … Continue reading ಪ್ರಿಯಕರ ಜತೆ ಸೇರಿ ಪತಿ ಕೊಂದ ಬಳಿಕ ಇಬ್ಬರು ಆತ್ಮಹತ್ಯೆಗೆ ಶರಣಾಗಲು ಕಾರಣವೇನಿರಬಹುದು?