ಸಲ್ಮಾನ್​ ಖಾನ್​ಗೆ ಬೆದರಿಕೆ ಪತ್ರ ಕಳುಹಿಸಿಲ್ಲ ಎಂದ ಗ್ಯಾಂಗ್​​ಸ್ಟರ್: ​ದೆಹಲಿ ಪೊಲೀಸರ ಮುಂದೆ ಹೇಳಿದ್ದು ಹೀಗೆ

ನವದೆಹಲಿ: ಬಾಲಿವುಡ್​ ನಟ ಸಲ್ಮಾನ್​ ಖಾನ್​ಗೆ ಬೆದರಿಕೆ ಪತ್ರ ಬಂದಿದ್ದು, ಇದರಲ್ಲಿ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯಿ ಕೈವಾಡ ಇಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಪಂಜಾಬ್​ ಖ್ಯಾತ ಗಾಯಕ ಹಾಗೂ ಕಾಂಗ್ರೆಸ್​ ನಾಯಕ ಸಿಧು ಮೂಸೆವಾಲಾ ಹತ್ಯೆ ಬೆನ್ನಲ್ಲೇ ಸಲ್ಮಾನ್​ ಖಾನ್​​ ಕೊಲೆಗೆ ಸಂಚು ರೂಪಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು, ಈ ಬೆನ್ನಲ್ಲೇ ಬೆದರಿಕೆ ಪತ್ರಗಳು ಬಂದಿದ್ದವು. ಇದರಿಂದ ಎಚ್ಚೆತ್ತ ಮುಂಬೈ ಪೊಲೀಸರು ಸಲ್ಮಾನ್​ ಖಾನ್​ ನಿವಾಸಕ್ಕೆ ಹೆಚ್ಚಿನ ಭದ್ರತೆಯನ್ನು ಹಾಕಿದ್ದರು. ಇದೀಗ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ … Continue reading ಸಲ್ಮಾನ್​ ಖಾನ್​ಗೆ ಬೆದರಿಕೆ ಪತ್ರ ಕಳುಹಿಸಿಲ್ಲ ಎಂದ ಗ್ಯಾಂಗ್​​ಸ್ಟರ್: ​ದೆಹಲಿ ಪೊಲೀಸರ ಮುಂದೆ ಹೇಳಿದ್ದು ಹೀಗೆ