ಗಂಡ-ಹೆಂಡತಿ ಮಾತುಕತೆಯ ಎಲ್ಲವನ್ನೂ ಹೊರಗೆ ಹೇಳೋಕಾಗಲ್ಲ: ಡಿ.ಕೆ.ಶಿವಕುಮಾರ್ ಭೇಟಿ ಬಳಿಕ ಸವದಿ ಹೀಗಂದಿದ್ಯಾಕೆ?
ವಿಜಯಪುರ: ಬಿಜೆಪಿಯಿಂದ ಬಂದು ಕಾಂಗ್ರೆಸ್ನಿಂದ ಶಾಸಕರಾಗಿ ಗೆದ್ದು ಬೀಗಿರುವ ಲಕ್ಷ್ಮಣ ಸವದಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಭೇಟಿಯಾಗಿದ್ದಾರೆ. ಕಾಂಗ್ರೆಸ್ನಲ್ಲಿ ಸಚಿವ ಸ್ಥಾನವಂಚಿತರ ಒಂದಷ್ಟು ಅಸಮಾಧಾನ ಹೊಗೆಯಾಡುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದ್ದು, ಕುತೂಹಲವನ್ನು ಕೆರಳಿಸಿದೆ. ಈ ಮಧ್ಯೆ ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಲಕ್ಷ್ಮಣ ಸವದಿ ಒಗಟಾಗಿ ಮಾತನಾಡಿರುವುದು ಮತ್ತಷ್ಟು ಗಮನ ಸೆಳೆದಿದೆ. ಡಿ.ಕೆ. ಶಿವಕುಮಾರ್ ಇಂದು ಲಕ್ಷ್ಮಣ ಸವದಿಯ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಈ ಕುರಿತು ವಿಜಯಪುರ ಜಿಲ್ಲೆಯ … Continue reading ಗಂಡ-ಹೆಂಡತಿ ಮಾತುಕತೆಯ ಎಲ್ಲವನ್ನೂ ಹೊರಗೆ ಹೇಳೋಕಾಗಲ್ಲ: ಡಿ.ಕೆ.ಶಿವಕುಮಾರ್ ಭೇಟಿ ಬಳಿಕ ಸವದಿ ಹೀಗಂದಿದ್ಯಾಕೆ?
Copy and paste this URL into your WordPress site to embed
Copy and paste this code into your site to embed