ಇಂದು ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಸೇರ್ಪಡೆ: ಲಕ್ಷ್ಮಣ್​ ಸವದಿ ಹೇಳಿಕೆ​

ಬೆಂಗಳೂರು: ನಾನು ಇಂದು ಕಾಂಗ್ರೆಸ್​ ಸೇರ್ಪಡೆಯಾಗುತ್ತಿದ್ದೇನೆ. ಸಂಜೆ ವಿಧಾನ ಪರಿಷತ್​ ಸದಸ್ಯ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ. ಈಗಾಗಲೇ ಬಿಜೆಪಿ‌ ಪ್ರಾಥಮಿಕ‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕಳುಹಿಸಿ ಕೊಟ್ಟಿದ್ದೇನೆ ಎಂದು ಬೆಳಗಾವಿಯ ಪ್ರಭಾವಿ ನಾಯಕ ಲಕ್ಷ್ಮಣ್​ ಸವದಿ ಹೇಳಿದರು. ಕಾಂಗ್ರೆಸ್​ ನಾಯಕರ ಜತೆ ಚರ್ಎ ನಡೆಸಿದ ಬಳಿಕ ಪ್ಯಾಲೇಸ್ ಗುಟ್ಟಹಳ್ಳಿ ಬಳಿ ಸುದ್ದಿಗಾರರೊಂದಿಗೆ ಲಕ್ಷ್ಮಣ್ ಸವದಿ ಮಾತನಾಡಿದರು. ಯಾರೂ ನನ್ನ ಸಂಪರ್ಕ ಮಾಡಿಲ್ಲ ಸಂಜೆ ಎಂಎಲ್​ಸಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ. ಇದಾದ ಕೂಡಲೇ ಕಾಂಗ್ರೆಸ್​ ಸೇರ್ಪಡೆಯಾಗುತ್ತೇನೆ. ಈಗಾಗಲೇ ಬಿಜೆಪಿ‌ … Continue reading ಇಂದು ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಸೇರ್ಪಡೆ: ಲಕ್ಷ್ಮಣ್​ ಸವದಿ ಹೇಳಿಕೆ​