ಕಾಂಗ್ರೆಸ್ ಸೇರಲು ಲಕ್ಷ್ಮಣ್ ಸವದಿ ಇಟ್ಟಿರುವ ಮೂರು ಡಿಮ್ಯಾಂಡ್ ಹೀಗಿವೆ…
ಬೆಂಗಳೂರು: ಬಿಜೆಪಿಯಿಂದ ಟಿಕೆಟ್ ಮಿಸ್ ಆಗಿದ್ದಕ್ಕೆ ಕಾಂಗ್ರೆಸ್ ಕಡೆ ಮುಖ ಮಾಡಿರುವ ಲಕ್ಷ್ಮಣ್ ಸವದಿ ಕಾಂಗ್ರೆಸ್ ನಾಯಕರ ಮುಂದೆ ಪ್ರಮುಖ ಮೂರು ಬೇಡಿಕೆಗಳನ್ನು ಇಟ್ಟಿರುವುದಾಗಿ ತಿಳಿದುಬಂದಿದೆ. ಕಳೆದ ಮೂರು ದಿನಗಳಿಂದ ಸವದಿ ಆಪರೇಷನ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಳಿದಿದ್ದರು. ಸವದಿ ಬಿಜೆಪಿ ಬಿಡುವ ಸೂಚನೆ ಸಿಗುತ್ತಿದ್ದಂತೆ ಡಿಕೆಶಿ ಕಾರ್ಯಪ್ರವೃತ್ತರಾದರು. ಬೆಳಗ್ಗೆ 7ಕ್ಕೆ ಖಾಸಗಿ ಕಾರಿನಲ್ಲಿ ಖಾಸಗಿ ಸ್ಥಳಕ್ಕೆ ತೆರಳಿದ್ದ ಡಿಕೆಶಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್ ಹಟ್ಟಿಹೊಳಿಗೆ ಸೂಚನೆ ನೀಡಿದ್ದರು. ವಿಶೇಷ ವಿಮಾನದಲ್ಲಿ ಕರೆದುಕೊಂಡು ಬರಲು … Continue reading ಕಾಂಗ್ರೆಸ್ ಸೇರಲು ಲಕ್ಷ್ಮಣ್ ಸವದಿ ಇಟ್ಟಿರುವ ಮೂರು ಡಿಮ್ಯಾಂಡ್ ಹೀಗಿವೆ…
Copy and paste this URL into your WordPress site to embed
Copy and paste this code into your site to embed