ನಡುರಸ್ತೆಯಲ್ಲೇ ಕಾರು ಬಿಟ್ಟು ಯುವಕ-ಯುವತಿ ಪರಾರಿ..!

ಬೆಂಗಳೂರು: ಮೈಸೂರು ರಸ್ತೆಯ ಸಿರ್ಸಿ ವೃತ್ತದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಯುವಕ- ಯುವತಿ ಕಾರನ್ನು ರಸ್ತೆಯಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಕಾರು ಮಾಲೀಕ ಸಂಬಂಧಿಯೊಬ್ಬರ ಜತೆ ಹೈದರಾಬಾದ್​ನಿಂದ ಬನಶಂಕರಿಯಲ್ಲಿರುವ ಮನೆಗೆ ಕಾರಿನಲ್ಲಿ ಬರುತ್ತಿದ್ದಾಗ ಶನಿವಾರ ಬೆಳಗಿನ ಜಾವ 4.30ರಲ್ಲಿ ಮೈಸೂರು ರಸ್ತೆಯ ಸಿರ್ಸಿ ವೃತ್ತದ ಬಳಿ ಡಿವೈಡರ್​ಗೆ ಡಿಕ್ಕಿಯಾಗಿದೆ. ಪರಿಣಾಮ ಕಾರಿನ ಮುಂಭಾಗದ ಎಡಬದಿ ಸಂಪೂರ್ಣವಾಗಿ ನಜ್ಜುಗುಜ್ಜಾ ಗಿದೆ. ಕಾರಿನಲ್ಲಿದ್ದ ಯುವಕ ಹಾಗೂ ಯುವತಿಗೆ ಸಣ್ಣಪುಟ್ಟ ಗಾಯವಾಗಿದೆ. ಇದಾದ ಬಳಿಕ … Continue reading ನಡುರಸ್ತೆಯಲ್ಲೇ ಕಾರು ಬಿಟ್ಟು ಯುವಕ-ಯುವತಿ ಪರಾರಿ..!