ಉಪನ್ಯಾಸ ಇಂದು

blank

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು ಕುಸುಮ ವಿಠ್ಠಲರಾವ್​ ದೇಶಪಾಂಡೆ ಸ್ಮರಣಾರ್ಥ ದತ್ತಿ ನಿಮಿತ್ತ ಫೆ. 17ರಂದು ಸಂಜೆ 6 ಗಂಟೆಗೆ ಅಮ್ಮನೆಂಬ ಅಂತರಂಗ ಉಪನ್ಯಾಸ ಹಾಗೂ ಶ್ರೇಷ್ಠ ತಾಯಿ ಸನ್ಮಾನ ಕಾರ್ಯಕ್ರಮ ಏರ್ಪಡಿಸಿದೆ.
ನಾಟಕಕಾರ ಡಾ. ದಿವಾಕರ ಹೆಗಡೆ ಅತಿಥಿ ಉಪನ್ಯಾಸಕರಾಗಿ ಆಗಮಿಸುವರು. ಶ್ರೇಷ್ಠ ತಾಯಿ ಗೌರವ ಸನ್ಮಾನವನ್ನು ಅನುರಾಧಾ ವೆಂಕಟೇಶ ಪ್ರಭು ಸ್ವೀಕರಿಸುವರು. ದತ್ತಿದಾನಿ ಡಾ. ರಾಜನ್​ ದೇಶಪಾಂಡೆ ಉಪಸ್ಥಿತರಿರುವರು. ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Share This Article

ಕೆಂಪು ಬಾಳೆಹಣ್ಣಿನ ಸೇವನೆಯಿಂದಾಗುವ ಅದ್ಭುತ ಪ್ರಯೋಜಗಳಿವು; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಕೆಂಪು ಬಾಳೆಹಣ್ಣು ಒಂದು ವಿಶಿಷ್ಟ ಮತ್ತು ಪೌಷ್ಟಿಕ ಹಣ್ಣು. ಇದು ಸಾಮಾನ್ಯ ಹಳದಿ ಬಾಳೆಹಣ್ಣಿಗಿಂತ ಹೆಚ್ಚು…

ಊಟ & ನಿದ್ರೆಯ ನಡುವಿನ ಅಂತರ ಎಷ್ಟಿರಬೇಕು?; ಇಲ್ಲಿದೆ ICMR ನೀಡಿರುವ ಸೂಚನೆ | Health Tips

ನಮ್ಮ ದಿನಚರಿಯ ಪ್ರಮುಖ ಭಾಗವೆಂದರೆ ಆಹಾರ ಸೇವಿಸುವುದು ಮತ್ತು ಸಾಕಷ್ಟು ನಿದ್ರೆ ಮಾಡುವುದು. ಆದರೆ ಜನರು…

ಬೇಸಿಗೆಯಲ್ಲಿ ಹಾಲಿನ ಚಹಾ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರಕ! ಈ ಚಹಾ ಟ್ರೈ ಮಾಡಿ.. Summer Morning Drinks

Summer Morning Drinks: ಬೇಸಿಗೆಯಾಗಿರಲಿ ಅಥವಾ ಚಳಿಗಾಲವಾಗಿರಲಿ, ಕೆಲವರು ಬೆಳಿಗ್ಗೆ ಎದ್ದ ತಕ್ಷಣ ಚಹಾ ಕುಡಿಯಲು ಇಷ್ಟಪಡುತ್ತಾರೆ. …