ದೀದಿಗೆ ಸೀರೆ ಬಿಟ್ಟು ಬರ್ಮುಡಾ ಧರಿಸಲು ಹೇಳಿದ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ!

ಕಲ್ಕತ್ತ: ‘ಸೀರೆ ಬಿಟ್ಟು ಬರ್ಮುಡಾ ಧರಿಸಿ, ಆಗ ನಿಮ್ಮ ನಿಜ ಬಣ್ಣ ಜನಕ್ಕೆ ಗೊತ್ತಾಗಲಿದೆ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಉದ್ದೇಶಿಸಿ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ನಂದಿಗ್ರಾಮದ ಚುನಾವಣಾ ಪ್ರಚಾರದಲ್ಲಿ ಮಮತಾ ಬ್ಯಾನರ್ಜಿ ಅವರು ಕಾಲಿಗೆ ಗಾಯ ಮಾಡಿಕೊಂಡಿದ್ದರು, ವೈದ್ಯರು ಅವರ ಎಡಗಾಲಿಗೆ ಬ್ಯಾಂಡೇಜ್ ಹಾಕಿದ್ದರು. ಹೀಗಾಗಿ ಮಮತಾ, ವೀಲ್​ ಚೇರ್ ಮೇಲೆಯೇ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದಾರೆ. ಈ ಬಗ್ಗೆ ಪುರುಲಿಯಾದಲ್ಲಿ ನಡೆದ … Continue reading ದೀದಿಗೆ ಸೀರೆ ಬಿಟ್ಟು ಬರ್ಮುಡಾ ಧರಿಸಲು ಹೇಳಿದ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ!