ವಿಧಾನಮಂಡಲದ ಅಧಿವೇಶನವು ಜುಲೈ 21ರವರೆಗೆ ಮುಂದುವರಿಕೆ: ಸಭಾಧ್ಯಕ್ಷ ಯು.ಟಿ.ಖಾದರ್

ಬೆಂಗಳೂರು, 4ನೇ ಜುಲೈ(ಕರ್ನಾಟಕ ವಾರ್ತೆ): ವಿಧಾನ ಮಂಡಲದ ಅಧಿವೇಶನವು 21ನೇ ಜುಲೈ 2023 ರವರೆಗೆ ಮುಂದುವರಿಸಲಾಗುವುದು ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ತಿಳಿಸಿದರು. ಇದನ್ನೂ ಓದಿ: ಸಲಾರ್ ಟೀಸರ್ ಬಿಡುಗಡೆ ಸಮಯಕ್ಕೂ ಕೆಜಿಎಫ್ 2 ಕ್ಲೈಮ್ಯಾಕ್ಸ್ ದೃಶ್ಯಕ್ಕೂ ಲಿಂಕ್ ಇದೆಯೇ? ಇಂದು ವಿಧಾನಸಭೆಯ ಕಲಾಪದ ಮಧ್ಯೆ ಸಭಾಧ್ಯಕ್ಷರು ಜುಲೈ 5 ರಂದು ಈಗಾಗಲೆ ಸ್ವೀಕರಿಸಿದ ವಿಧೇಯಕಗಳ ಮಂಡನೆ ಮಂಡಿಸುವುದು, ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಚರ್ಚೆ, ಜುಲೈ 6ರಂದು ಬೆಳಿಗ್ಗೆ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ … Continue reading ವಿಧಾನಮಂಡಲದ ಅಧಿವೇಶನವು ಜುಲೈ 21ರವರೆಗೆ ಮುಂದುವರಿಕೆ: ಸಭಾಧ್ಯಕ್ಷ ಯು.ಟಿ.ಖಾದರ್