ವಿಜಯಪುರ: ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಸದ್ಬಳಕೆ ಮಾಡಿಕೊಂಡು ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಆಲಮಟ್ಟಿ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಲಸಂಪನ್ಮೂಲ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ತಪ್ಪಿಸಲು ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಸದ್ಭಳಕೆಗೆ ಮಾತ್ರ ಬಳಸಬೇಕು. ಅಧಿಕಾರಿಗಳು ದೀರ್ಘಾವಧಿ ಯೋಜನೆ ರೂಪಿಸಿಬೇಕು. ಈಗಿದ್ದ … Continue reading ಕುಡಿಯುವ ನೀರಿಗೆ ಸಮಸ್ಯೆಯಾಗದಿರಲಿ
Copy and paste this URL into your WordPress site to embed
Copy and paste this code into your site to embed