ಅಭಿನಯ ಪರಿಣಾಮ ಬೀರುವಂತಿರಲಿ

blank

ಕವಿತಾಳ: ಸಮಾಜ ತಿದ್ದುವಲ್ಲಿ ನಾಟಕಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ವಟಗಲ್ ಗ್ರಾಮದ ಪ್ರಮುಖ ವೆಂಕಟೇಶ ಪಾಟೀಲ್ ಹೇಳಿದರು.


ಮಕರ ಸಂಕ್ರಾಂತಿ ನಿಮಿತ್ತ ವಟಗಲ್‌ನಲ್ಲಿ ಜಗಜ್ಯೋತಿ ಬಸವೇಶ್ವರ ನವತರುಣ ನಾಟ್ಯ ಸಂಘದಿಂದ ಆಯೋಜಿಸಿದ್ದ ‘ತ್ಯಾಗದ ತೊಟ್ಟಿಲು’ ನಾಟಕ ಪ್ರದರ್ಶನ ಉದ್ಘಾಟಿಸಿ ಸೋಮವಾರ ಮಾತನಾಡಿದರು. ಕಲಾವಿದರ ಅಭಿನಯ ಸಮಾಜದ ಮೇಲೆ ಪರಿಣಾಮ ಬೀರುವಂತಿರಬೇಕು. ನಾಟಕದಲ್ಲಿನ ಉತ್ತಮ ಅಂಶಗಳನ್ನು ಸಾರ್ವಜನಿಕರು ಅಳವಡಿಸಿಕೊಳ್ಳಬೇಕು. ಮೋಜು, ಮಸ್ತಿಗಳಿಂದ ದೂರವಿರಬೇಕು ಎಂದರು. ಕವಿ ಸಿದ್ದಲಿಂಗಯ್ಯಸ್ವಾಮಿ, ಹಿನ್ನೆಲೆ ಗಾಯಕ ಸಿದ್ದಯ್ಯಸ್ವಾಮಿ ಅವರನ್ನು ಸನ್ಮಾನಿಸಲಾಯಿತು.

Share This Article

ಬಿದಿರಿನ ಉಪ್ಪಿನ ಬಗ್ಗೆ ನಿಮಗೆ ತಿಳಿದಿದೆಯೇ? ಇದರ ಬೆಲೆ ಮತ್ತು ಪ್ರಯೋಜನಗಳನ್ನು ಕೇಳಿದ್ರೆ ಅಚ್ಚರಿ ಖಚಿತ! Bamboo Salt

Bamboo Salt : ಆರು ಮಸಾಲೆಗಳಲ್ಲಿ ಉಪ್ಪು ಕೂಡ ಒಂದು. ಭಾರತೀಯ ಪಾಕಪದ್ಧತಿಯಲ್ಲಿ ಉಪ್ಪು ಬಹಳ…

ಬಿರು ಬೇಸಿಗೆಯಲ್ಲಿ ನೆಲ್ಲಿಕಾಯಿ ಸೇವಿಸಿ, ಈ ಅದ್ಭುತ ಪ್ರಯೋಜನ ಪಡೆಯಿರಿ; ಇಲ್ಲಿದೆ ಉಪಯುಕ್ತ ಮಾಹಿತಿ | Amla

Amla Benefits: ಸಾಮಾನ್ಯವಾಗಿ ಭಾರತೀಯ ನೆಲ್ಲಿಕಾಯಿಯನ್ನು ಆಂಗ್ಲ ಭಾಷೆಯಲ್ಲಿ ಆಮ್ಲಾ/ ಗೂಸ್​ಬೆರಿ ಎಂದು ಕರೆಯಲಾಗುತ್ತದೆ. ಇದು…

ಮನೆಯಲ್ಲಿ ಈ 4 ವಸ್ತುಗಳಿದ್ದರೆ ಲಕ್ಷ್ಮಿ ಒಲಿಯುವುದಿಲ್ಲ! ಇದನ್ನು ಗಮನಿಸದೆ ಹೋದ್ರೆ ಕೈಯಲ್ಲಿ 1 ಪೈಸೆಯೂ ಉಳಿಯಲ್ಲ | Vastu Tips

Vastu Tips: ಇಂದು ಯಾರಿಗೆ ತಾನೇ ಧನಲಕ್ಷ್ಮಿ ಬೇಡ? ವಿದ್ಯೆ ಇಲ್ಲದೇ ಹೋದ್ರೂ ಪರವಾಗಿಲ್ಲ ಹಣವೇ…