ವಿಷಾನಿಲ ಅವಘಡದ ಬಗ್ಗೆ ಈಗ ಹೇಳಿಕೆ ಬಿಡುಗಡೆ ಮಾಡಿದ ಎಲ್ಜಿ ಪಾಲಿಮರ್ಸ್ ಕೆಮಿಕಲ್ ಫ್ಯಾಕ್ಟರಿ..
ವಿಶಾಖಪಟ್ಟಣ: ಇಂದು ಮುಂಜಾನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಆರ್.ಆರ್.ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಟೈರೀನ್ ಗ್ಯಾಸ್ ಸೋರಿಕೆಯಾಗಿ 9 ಜನರು ಮೃತಪಟ್ಟಿದ್ದಾರೆ. 200ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಘಟನೆಗೆ ಸಂಬಂಧಪಟ್ಟಂತೆ ಎಲ್ಲ ವರದಿಯನ್ನೂ ಕೇಳಿದ್ದಾರೆ. ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರೂ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಸಿದ್ದಾರೆ. ಅಲ್ಲಿ ಜನರ ರಕ್ಷಣಾ ಕಾರ್ಯ ನಡೆಯುತ್ತಿದ್ದರೂ, ಪರಿಸ್ಥಿತಿ ಭೀಕರವಾಗಿದೆ. ಪ್ರಾಣಿಗಳೂ ಸಹ ತಲೆ ಸುತ್ತಿ ಬಿದ್ದು, ಪ್ರಾಣ ಕಳೆದುಕೊಳ್ಳುತ್ತಿವೆ. … Continue reading ವಿಷಾನಿಲ ಅವಘಡದ ಬಗ್ಗೆ ಈಗ ಹೇಳಿಕೆ ಬಿಡುಗಡೆ ಮಾಡಿದ ಎಲ್ಜಿ ಪಾಲಿಮರ್ಸ್ ಕೆಮಿಕಲ್ ಫ್ಯಾಕ್ಟರಿ..
Copy and paste this URL into your WordPress site to embed
Copy and paste this code into your site to embed