ಗುರುವಿನ ಆಶೀರ್ವಾವಿದ್ದರೆ ಬದುಕು ಬಂಗಾರ

blank

ಮಮದಾಪುರ: ಮಾನವನ ಬದುಕು ಬಂಗಾರವಾಗಲು ಗುರುವಿನ ಆಶೀರ್ವಾದ ಬಲು ಮುಖ್ಯ ಎಂದು ಭಾಗೋಜಿಕೊಪ್ಪದ ಡಾ. ಶಿವಲಿಂಗ ಮುರುರಾಜೇಂದ್ರ
ಸ್ವಾಮೀಜಿ ಹೇಳಿದರು.

blank

ಗ್ರಾಮದ ಚರಮೂರ್ತಿಶ್ವರ ಮಹಾಮಠದ ಮೇ 5ರ ಜಾತ್ರಾ ಮಹೋತ್ಸವ ಪ್ರಯುಕ್ತ ಚರಮೂರ್ತಿಶ್ವರ ಮಹಾಮಠದ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು. ಮೋ ಪ್ರಾಪ್ತಿಗೆ ಸದ್ಗುರುವಿನ ಮಾರ್ಗ-ದ-ರ್ಶ-ನ ಬಹಳ ಮುಖ್ಯವಾಗಿದೆ. ಇಂತಹ ಪ್ರವಚನ ಕಾರ್ಯಕ್ರಮದಲ್ಲಿನ ಸದ್ಗುರುಗಳ ಮಾರ್ಗದರ್ಶನದಿಂದ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಯುತ್ತದೆ. ಮಠದಲ್ಲಿ ಒಂದು ತಿಂಗಳವರೆಗೆ ಜರುಗುವ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಹೆಚ್ಚು ಭಕ್ತರು ಆಗಮಿಸಬೇಕು ಎಂದು ತಿಳಿಸಿದರು.

ಮಠದ ಡಾ.ಸಿದ್ದಲಿಂಗ ದೇವರು ಮಾತನಾಡಿದರು. ಬಳಿಕ ಡಾ. ಸಿದ್ದಲಿಂಗ ದೇವರು ಡಾ. ಶಿವಲಿಂಗ ಮುರುರಾಜೇಂದ್ರ ಸ್ವಾಮೀಜಿ ಅವರನ್ನು ಸತ್ಕರಿಸಿ ಸನ್ಮಾನಿಸಿದರು. ಚರಮೂರ್ತಿಶ್ವರ ಸ್ವಾಮೀಜಿ, ಈರಯ್ಯ ಸ್ವಾಮೀಜಿ ಹಾಗೂ ಮಠದ ಸದ್ಭಕ್ತ
ಮಂಡಳಿಯವರು ಪಾಲ್ಗೊಂಡಿದ್ದರು.

Share This Article

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…

ಬೇಸಿಗೆಯಲ್ಲಿ ಪಿತ್ತಕೋಶ ಸಮಸ್ಯೆ ಹೆಚ್ಚಳ

| ಪಂಕಜ ಕೆ.ಎಂ., ಬೆಂಗಳೂರು ಬಿಸಿಲ ಝುಳ ಹೆಚ್ಚಾಗಿದ್ದರೂ ದೇಹದಲ್ಲಿ ನೀರಿನಂಶ ಕಾಪಾಡಿಕೊಳ್ಳುವಲ್ಲಿ ವಿಫಲರಾಗುತ್ತಿರುವ ಜನರು…