ಸರ್ಕಾರಿ ಕಚೇರಿಗೆ ನುಗ್ಗಿ ಕೆಎಎಸ್​ ಅಧಿಕಾರಿಗೇ ಕೊಲೆ ಬೆದರಿಕೆ; ಹಣ ಮಂಜೂರು ಮಾಡುವಂತೆ ಧಮ್ಕಿ..

ಬೆಂಗಳೂರು: ಸರ್ಕಾರಿ ಕಚೇರಿಗೆ ನುಗ್ಗಿ ಕೆಎಎಸ್​ ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿದ್ದಲ್ಲದೆ, ಕೊಲೆ ಬೆದರಿಕೆಯೊಡ್ಡಿದ್ದ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲನ್ನೇರಿದೆ. ಟಿ. ಕುಮಾರ್ ಮತ್ತು ಇತರರ ವಿರುದ್ಧ ಬೆಂಗಳೂರಿನ ಮಹಾಲಕ್ಷ್ಮೀ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಎಎಸ್​ ಅಧಿಕಾರಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಬಿ.ಕೆ. ನಾಗರಾಜಪ್ಪ ಅವರು ಈ ದೂರು ನೀಡಿರುತ್ತಾರೆ. ಮಹಾಲಕ್ಷ್ಮಿ ಬಡಾವಣೆಯ ಭೋವಿಪಾಳ್ಯದಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಸೆ.17ರಂದು ಈ ಘಟನೆ ನಡೆದಿದೆ. ಇದನ್ನೂ ಓದಿ: ಮೊದಲು ರೊಟ್ಟಿ … Continue reading ಸರ್ಕಾರಿ ಕಚೇರಿಗೆ ನುಗ್ಗಿ ಕೆಎಎಸ್​ ಅಧಿಕಾರಿಗೇ ಕೊಲೆ ಬೆದರಿಕೆ; ಹಣ ಮಂಜೂರು ಮಾಡುವಂತೆ ಧಮ್ಕಿ..