‘ನಿನ್ನನ್ನು, ನಿನ್ನ ಮಕ್ಕಳನ್ನು ಜೀವಸಹಿತ ಬಿಡಲ್ಲ’ ಎಂದು ಕೆಎಎಸ್​ ಅಧಿಕಾರಿಗೆ ಕೊಲೆ ಬೆದರಿಕೆ: ಡಾ.ಸಂಜಯ್ ವಿರುದ್ಧ ಎಫ್​ಐಆರ್​

ಬೆಂಗಳೂರು: ಹಣ ಕೊಡಲು ನಿರಾಕರಿಸಿದ್ದಕ್ಕೆ ಮಹಿಳಾ ಕೆಎಎಸ್ ಅಧಿಕಾರಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೈದು ಜೀವ ಬೆದರಿಕೆ ಹಾಕಿದ ಆರೋಪದಡಿ ಸಹೋದರನ ವಿರುದ್ಧ ಕೆಎಎಸ್ ಅಧಿಕಾರಿ ದೂರು ನೀಡಿದ್ದಾರೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜಯನಗರ 5ನೇ ಬ್ಲಾಕ್ ನಿವಾಸಿ ಡಾ.ಮೈತ್ರಿ ಹಲ್ಲೆಗೊಳಗಾದವರು. ಇವರು ನೀಡಿದ ದೂರಿನ ಮೇರೆಗೆ ಜಯನಗರ ನಿವಾಸಿ ಹಾಗೂ ಡಾ.ಮೈತ್ರಿ ತಮ್ಮನಾದ ಡಾ.ಸಂಜಯ್ ಎಂಬಾತನ ವಿರುದ್ಧ ಕೊಲೆ ಬೆದರಿಕೆ, ಹಲ್ಲೆ ಸೇರಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ … Continue reading ‘ನಿನ್ನನ್ನು, ನಿನ್ನ ಮಕ್ಕಳನ್ನು ಜೀವಸಹಿತ ಬಿಡಲ್ಲ’ ಎಂದು ಕೆಎಎಸ್​ ಅಧಿಕಾರಿಗೆ ಕೊಲೆ ಬೆದರಿಕೆ: ಡಾ.ಸಂಜಯ್ ವಿರುದ್ಧ ಎಫ್​ಐಆರ್​