ಜೀವಮಾನ ಸಾಧನೆ ಪ್ರಶಸ್ತಿ

ಹುಬ್ಬಳ್ಳಿ: ಭಾರತೀಯ ವಾಸ್ತುಶಿಲ್ಪಿ ಸಂಸ್ಥೆ (ಐಐಎ) ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ವಾಸ್ತುಶಿಲ್ಪ ಕ್ಷೇತ್ರದಲ್ಲಿ ಮಾಡಿದ ಅದ್ವೀತಿಯ ಕಾರ್ಯಗಳಿಗೆ ನಗರದ ಮೂವರು ಸಾಧಕರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದೆ.

ನಗರದ ಖ್ಯಾತ ವಾಸ್ತುಶಿಲ್ಪಿಗಳಾದ ನಳಿನಿ ಕೆಂಭಾವಿ, ಪ್ರಾಧ್ಯಾಪಕ ಗುರುರಾಜ ಜೋಶಿ ಹಾಗೂ ಪ್ರೊ. ಮಮತಾ ಪಿ. ರಾಜ್ ಅವರಿಗೆ ಆರ್ಕಿಟೆಕ್ಚರ್ ಹಾಗೂ ಆರ್ಕಿಟೆಕ್ಚರಲ್ ಶಿಕ್ಷಣಕ್ಕೆ ನೀಡಿದ ಕೊಡುಗೆಗಾಗಿ ಈ ಗೌರವ ನೀಡಲಾಗಿದೆ.

ವಾಸ್ತುಶಿಲ್ಪದ ಅಭ್ಯಾಸದ ಮೇಲೆ ಇವರ ಮಹತ್ವದ ಪ್ರಭಾವ, ಭವಿಷ್ಯದ ಪೀಳಿಗೆಯ ವಾಸ್ತುಶಿಲ್ಪಿಗಳನ್ನು ರೂಪಿಸುವಲ್ಲಿ ಸಮರ್ಪಣ ಭಾವವನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.

Share This Article

ಬೇಸಿಗೆಯಲ್ಲಿ ಈ 5 ಪದಾರ್ಥಗಳೊಂದಿಗೆ ಅಪ್ಪಿ ತಪ್ಪಿಯೂ ಮೊಸರು ತಿನ್ನಬೇಡಿ! | Yogurt

Yogurt : ಬೇಸಿಗೆಯಲ್ಲಿ, ಮೊಸರು ದೇಹವನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಆದರೆ, ಮೊಸರಿನೊಂದಿಗೆ ಅಥವಾ ಅದರ…

ಬಸ್ಸು ಅಥವಾ ಕಾರಿನಲ್ಲಿ ಪ್ರಯಾಣಿಸುವಾಗ ವಾಂತಿ ಬರೊದೇಕೆ ಗೊತ್ತೆ!; ತಡೆಗಟ್ಟೊದೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ | Vomit

Vomit : ಕೆಲವರಿಗೆ ಬಸ್​ ಮತ್ತು ಕಾರಿನಲ್ಲಿ ಪ್ರಯಾಣ ಮಾಬೇಕಾದರೆ ಸಲ್ಪ ದೂರು ಪ್ರಯಾಣಿಸಿದ ಬಳಿಕ…

ನಕಲಿ vs ಅಸಲಿ ಕಲ್ಲಂಗಡಿ ಹಣ್ಣು: ಪತ್ತೆಹಚ್ಚುವುದು ಹೇಗೆ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…