More

    ವಿದ್ಯುತ್​ ಕಂಬವೇರಿದ ಜೆಸ್ಕಾಂ ನೌಕರ ಸಾವಿಗೀಡಾಗಿದ್ದು ವಿದ್ಯುತ್​ ಶಾಕ್​ನಿಂದಲ್ಲ!

    ಬಳ್ಳಾರಿ: ಜೆಸ್ಕಾಂ ನೌಕರರೊಬ್ಬರು ಮೃತಪಟ್ಟಿರುವ ಘಟನೆ ಕಂಪ್ಲಿ ತಾಲೂಕಿನ ಇಟಗಿ ಗ್ರಾಮದಲ್ಲ ಶುಕ್ರವಾರ ರಾತ್ರಿ ನಡೆದಿದೆ.

    ಹನುಮಂತ (35) ಮೃತಪಟ್ಟ ದುರ್ದೈವಿ. ಶುಕ್ರವಾರ ರಾತ್ರಿ ವಿದ್ಯುತ್ ದುರಸ್ತಿ ಸರಿಪಡಿಸಲು ಹನಮಂತ ಕಂಬವೇರಿದ್ದ. ದುರಸ್ಥಿ ಮಾಡುವಾಗ ವಿದ್ಯುತ್​ ತಂತಿ ತಗುಲಿ ಕಂಬದ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

    ಇದನ್ನೂ ಓದಿ: ದಿನದಿಂದ ದಿನಕ್ಕೆ ಉಬ್ಬಿದ ಹೊಟ್ಟೆ: ಭಾರಿ ನೋವೆಂದು ಆಸ್ಪತ್ರೆಗೆ ಹೋದ ಮಹಿಳೆಗೆ ಕಾದಿತ್ತು ಶಾಕ್​!

    ಬೆನ್ನು ಮಾಡಿ ಬಿದ್ದಿದ್ದರಿಂದ ತಲೆ ಹಿಂಬಂದಿಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಂಪ್ಲಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

    ಕೆಲಸ ಕಳೆದುಕೊಂಡ ಮೂವರು ಸ್ನೇಹಿತರು ಹಣಕ್ಕಾಗಿ ಮಾಡಬಾರದ್ದನ್ನು ಮಾಡಿ ಸಿಕ್ಕಿಬಿದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts