blank

ಹಾಡ್ಲಿ-ಮೇಗಳಾಪುರ ಸಂಘಕ್ಕೆ ಲಿಂಗರಾಜು ಅಧ್ಯಕ್ಷ

blank
blank

ಮಳವಳ್ಳಿ: ತಾಲೂಕಿನ ಹಾಡ್ಲಿ – ಮೇಗಳಾಪುರ ಸರ್ಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಕೆ.ಎಂ.ಲಿಂಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ರವಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಕೆ.ಎಂ.ಲಿಂಗರಾಜು ಮಾತ್ರ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಿಡಿಒ ಜಿ.ಎಂ.ರಾಮಕೃಷ್ಣ ಅವರು ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಇದೇ ಸಂದರ್ಭದಲ್ಲಿ ಉಪಾಧ್ಯಕ್ಷೆ ಸರೋಜಮ್ಮ, ನಿಕಟಪೂರ್ವ ಅಧ್ಯಕ್ಷ ರವಿ, ನಿರ್ದೇಶಕರಾದ ಎಚ್.ಸಿ.ನಾಗರಾಜು, ಬಿ.ಎಸ್.ಕೃಷ್ಣಪ್ರಸಾದ್, ಎಂ.ನಾಗರಾಜು, ಶಿವಲಿಂಗೇಗೌಡ, ಮಮತಾ, ಶಿವಮಲ್ಲೇಗೌಡ, ಗೌರಮ್ಮ, ಮುನಿಯಪ್ಪ, ಸಿದ್ದಮ್ಮ ಸೇರಿದಂತೆ ಇತರ ಮುಖಂಡರು ಇದ್ದರು.

 

 

 

Share This Article

ವಾಲ್ನಟ್ಸ್ ತಿನ್ನಲು ಸರಿಯಾದ ಸಮಯ, ದಿನಕ್ಕೆ ಎಷ್ಟು Walnuts ತಿನ್ನಬಹುದು ಗೊತ್ತಾ?

Walnuts: ವಾಲ್ನಟ್ಸ್ ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ ಪ್ರತಿದಿನ ಸೇವಿಸಬಹುದಾದ ಸೂಪರ್ ನಟ್ ಆಗಿದೆ. ಅವು…

ನಿಮ್ಮ ಮನೆ ಕಸದ ಬುಟ್ಟಿಯಿಂದ ವಾಸನೆ ಬರುತ್ತಿದೆಯೇ? ಹೀಗೆ ಮಾಡಿ… garbage

garbage: ಅಡುಗೆಮನೆಯ ಆಹಾರ ತ್ಯಾಜ್ಯ ಮತ್ತು ಕಸದ ತೊಟ್ಟಿಗೆ ಎಸೆಯಲಾದ ಇತರ ಕಸವು ಬೇಗನೆ ಕೊಳೆಯುತ್ತದೆ…