28ರಂದು ಚಿಕ್ಕೋಡಿಯಲ್ಲಿ ಲಿಂಗಾಯತ ಸಮಾವೇಶ

blank

ಚಿಕ್ಕೋಡಿ: ಕಾನೂನಾತ್ಮಕವಾಗಿ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಪಡೆದುಕೊಳ್ಳುವ ಉದ್ದೇಶದಿಂದ ಏ.28ರಂದು ಚಿಕ್ಕೋಡಿ ಶೈಣಿಕ ಜಿಲ್ಲಾಮಟ್ಟದ ಲಿಂಗಾಯತ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂದ ಚಿಕ್ಕೋಡಿ ಜಿಲ್ಲಾಧ್ಯ ಅಣ್ಣಪ್ಪ ಹಳಿಜೋಳೆ ಹೇಳಿದರು.

blank

ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಸಾನ್ನಿಧ್ಯ, ಸಮುದಾಯದ ಹಾಲಿ, ಮಾಜಿ ಶಾಸಕ, ಸಂಸದರು ಸೇರಿ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಅಂದು ಬೆಳಗ್ಗೆ 10ಕ್ಕೆ ಪಟ್ಟಣದ ರಾಣಿ ಚನ್ನಮ್ಮ ವತ್ತದಿಂದ ಕುಂಭಮೇಳ ಮೆರವಣಿಗೆ ಆರಂಭಗೊಳ್ಳುವುದು. 501 ಜನರಿಗೆ ವಚನಾನಂದ ಸ್ವಾಮೀಜಿ ಲಿಂಗ ದೀೆ ನೀಡುವರು. ಬಳಿಕ ಪದ್ಮಾ ಮಂಗಲ ಭವನದಲ್ಲಿ ಸಮಾವೇಶ ಕಾರ್ಯಕ್ರಮ ನಡೆಯಲಿದೆ ಎಂದರು.

ವೀರಶೆವ ಲಿಂಗಾಯತ ಪಂಚಮಸಾಲಿ ಸಂದ ಬೆಳಗಾವಿ ಜಿಲ್ಲಾ ಕಾರ್ಯದರ್ಶಿ ಗುರುಗೌಡ ಪಾಟೀಲ ಮಾತನಾಡಿ, ಸಮಾವೇಶದಲ್ಲಿ ಮೀಸಲಾತಿ ಹೋರಾಟದ ರೂಪುರೇಷ ತಯಾರಿಸಲಾಗುವುದು ಎಂದರು.
ಚಿಕ್ಕೋಡಿ ಜಿಲ್ಲಾ ಉಪಾಧ್ಯ ಮಲ್ಲಪ್ಪ ಕಲ್ಲಟ್ಟಿ, ಯುವ ಟಕದ ಜಿಲ್ಲಾಧ್ಯ ಚನ್ನಪ್ಪ ಅಂಬೋಳೆ, ಮಹಿಳಾ ಟಕದ ಜಿಲ್ಲಾಧ್ಯೆ ಮೀನಾ ಪಾಟೀಲ, ಮಹಿಳಾ ಟಕದ ಉಪಾಧ್ಯೆ ಅನಸೂಯಾ ಚನ್ನವರ, ಮಲ್ಲಿಕಾರ್ಜುನ ಪಾಟೀಲ ಇದ್ದರು.

Share This Article

ಒಣಗಿದ ಮಾವು, ಪೇರಲ ಮತ್ತು ಹಲಸಿನ ಎಲೆಗಳಿಗೆ ಹೆಚ್ಚಿದ ಬೇಡಿಕೆ! ಒಂದು ಪ್ಯಾಕೆಟ್ ಬೆಲೆ 500 ರೂ. dried mango leaves

dried mango leaves : ಹಿಂದೂ ಧರ್ಮದಲ್ಲಿ ಮಾವಿನ ಎಲೆಗಳಿಗೆ ವಿಶೇಷ ಸ್ಥಾನವಿದೆ. ಶುಭ ಸಮಾರಂಭಗಳು…

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…