ಅಕ್ಬರ್‌-ಸೀತಾ ಲಿವಿಂಗ್​ ಟುಗೆದರ್​: ಕೋರ್ಟ್​ ಮೆಟ್ಟಿಲೇರಿದ ವಿಶ್ವ ಹಿಂದೂ ಪರಿಷತ್‌! ನ್ಯಾಯಾಲಯ ಹೇಳಿದ್ದೇನು?

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ‘ಅಕ್ಬರ್’ ಮತ್ತು ‘ಸೀತಾ’ ಎಂಬ ಸಿಂಹದ ಜೋಡಿಗೆ ಹೊಸದಾಗಿ ಹೆಸರು ಹಾಗೂ ಅಕ್ಬರ್‌ ಹಾಗೂ ಸೀತಾ ಎನ್ನುವ ಹೆಸರಿನ ಸಿಂಹದ ಜೋಡಿಯನ್ನು ಒಟ್ಟಿಗೆ ಬಿಟ್ಟಿರುವುದಕ್ಕೆ ವಿಶ್ವ ಹಿಂದೂಪರಿಷತ್‌ ಆಕ್ರೋಶ ವ್ಯಕ್ತಪಡಿಸಿದೆ. ಇದನ್ನೂ ಓದಿ:ಚಳಿಗಾಲದಲ್ಲಿ ವಾಕಿಂಗ್ ಆರೋಗ್ಯಕ್ಕೆ ಒಳ್ಳೆಯದೇ?​ ಈ ಜೋಡಿಯನ್ನು ಒಂದೇ ಕಡೆ ಇಟ್ಟಿರುವುದನ್ನು ಪ್ರಶ್ನಿಸಿ ವಿಶ್ವ ಹಿಂದೂ ಪರಿಷತ್‌ ಕೋಲ್ಕತಾ ನ್ಯಾಯಾಲಯದ ಮೊರೆ ಹೋಗಿದೆ. ಈ ಕುರಿತು ಅರ್ಜಿ ವಿಚಾರಣೆಗೆ ಎತ್ತಿಕೊಂಡು ನ್ಯಾಯಾಲಯ ಪೀಠವು ವಿಚಾರಣೆಯನ್ನು ಫೆ.20ಕ್ಕೆ ಮುಂದೂಡಿದೆ. ಪಶ್ಚಿಮ ಬಂಗಾಲ … Continue reading ಅಕ್ಬರ್‌-ಸೀತಾ ಲಿವಿಂಗ್​ ಟುಗೆದರ್​: ಕೋರ್ಟ್​ ಮೆಟ್ಟಿಲೇರಿದ ವಿಶ್ವ ಹಿಂದೂ ಪರಿಷತ್‌! ನ್ಯಾಯಾಲಯ ಹೇಳಿದ್ದೇನು?