ರೌಡಿಶೀಟರ್ ಬರ್ತ್ಡೇ ಪಾರ್ಟಿಯಲ್ಲಿ ಭಾಗವಹಿಸಿದ್ದ ಪಿಎಸ್ಐ ಸಿಕ್ಕಿಬಿದ್ದಿದ್ದು ಹೇಗೆ ಕೊನೆಗೂ ಆಯ್ತು ತಲೆದಂಡ!
ಮೈಸೂರು: ರೌಡಿಶೀಟರ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕರ್ತವ್ಯ ಲೋಪದಡಿಯಲ್ಲಿ ಪಿಎಸ್ಐ ಲೋಕೇಶ್ರನ್ನು ಅಮಾನತು ಮಾಡಲಾಗಿದೆ. ಈಚೆಗೆ ಕುಶಾಲನಗರದ ಹಾರಂಗಿ ಜಲಾಶಯದ ಅತಿಥಿಗೃಹದಲ್ಲಿ ರೌಡಿಶೀಟರ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಅಲ್ಲದೆ, ಜತೆಗೆ ಪೋಟೋ ಕೂಡ ತೆಗೆಸಿಕೊಂಡಿದ್ದರು. ಈ ಬಗ್ಗೆ ಅಣ್ಣಯ್ಯ ಎಂಬುವವರು ದೂರು ನೀಡಿದ್ದರು. ಇದನ್ನೂ ಓದಿ: ಆಹಾರವೆಂದು ಸಿಡಿಮದ್ದು ತಿಂದ ಗರ್ಭಿಣಿ ಎಮ್ಮೆ ಬಾಯಿ ಛಿದ್ರ: ಮಾನವನ ಎಡವಟ್ಟಿಗೆ ಮೂಕ ಪ್ರಾಣಿಗೇಕೆ ಶಿಕ್ಷೆ? ದೂರಿನ ಆಧಾರದ … Continue reading ರೌಡಿಶೀಟರ್ ಬರ್ತ್ಡೇ ಪಾರ್ಟಿಯಲ್ಲಿ ಭಾಗವಹಿಸಿದ್ದ ಪಿಎಸ್ಐ ಸಿಕ್ಕಿಬಿದ್ದಿದ್ದು ಹೇಗೆ ಕೊನೆಗೂ ಆಯ್ತು ತಲೆದಂಡ!
Copy and paste this URL into your WordPress site to embed
Copy and paste this code into your site to embed