ಮದ್ಯಪ್ರಿಯರಿಗೆ ಶಾಕ್ ಕೊಟ್ಟ ಸಿದ್ದರಾಮಯ್ಯ..!

ಬೆಂಗಳೂರು: ಇತ್ತೀಚೆಗೆ ಮದ್ಯದ ಬೆಲೆ ಪರಿಷ್ಕರಣೆ ಮಾಡಿ ಪಾನಪ್ರಿಯರು ಹಾಗೂ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಈ ಬಾರಿ ಬಜೆಟ್​ನಲ್ಲಿ ಮತ್ತೆ ಬೆಲೆ ಏರಿಕೆಯ ಮುನ್ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ರೇಷ್ಮೆ ಬೆಳೆಗಾರರಿಗೆ ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ! ವಿಧಾನಸಭೆಯಲ್ಲಿ ಶುಕ್ರವಾರ 2024-25ನೇ ಸಾಲಿನ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ, ನೋಂದಣಿ ಮುದ್ರಾಂಕ, ಅಬಕಾರಿ, ಸಾರಿಗೆ, ಗಣಿ ಮತ್ತು ಭೂ ವಿಜ್ಞಾನ ಸೇರಿ ಸಂಪನ್ಮೂಲ ಸಂಗ್ರಹ ಇಲಾಖೆಗಳಿಂದ ಒಟ್ಟು 1,96,525 ಕೋಟಿ ರೂ.ಗಳ ಆದಾಯವನ್ನು ನಿರೀಕ್ಷಿಸಿದ್ದಾರೆ. ಮದ್ಯದ … Continue reading ಮದ್ಯಪ್ರಿಯರಿಗೆ ಶಾಕ್ ಕೊಟ್ಟ ಸಿದ್ದರಾಮಯ್ಯ..!