More

    ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ; ಬಿಯರ್​​ ಮೇಲಿನ ಅಬಕಾರಿ ಸುಂಕ ಶೇಕಡ 10ರಷ್ಟು ಹೆಚ್ಚಳ

    ಬೆಂಗಳೂರು:  ಸಿಎಂ ಸಿದ್ದರಾಮಯ್ಯ 14ನೇ ಬಜೆಟ್  ಮಂಡನೆ ಮಾಡುತ್ತಿದ್ದಾರೆ. ಹಲವು ಜನಪರ ಕಾರ್ಯಕ್ರಮದ ಜತೆಗೆ ರಾಜ್ಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್‌ನ್ನು ಮುಖ್ಯಮಂತ್ರಿಗಳು ಮಡಿಸುತ್ತಾರೆಂಬ  ನಿರೀಕ್ಷೆಗಳ ಮಧ್ಯೆ ಈ ಬಜೆಟ್​ ಮದ್ಯ ಪ್ರಿಯರಿಗೆ ಶಾಕ್​​ ನೀಡಿದೆ.

    ಇದನ್ನೂ ಓದಿ: ಅಂತಾರಾಷ್ಟ್ರೀಯ ಚುಂಬನ ದಿನ: ಮಾನಸಿಕ, ದೈಹಿಕ ಆರೋಗ್ಯಕ್ಕೆ ಸಾಕಾ ಒಂದು ಮುತ್ತು…

    ನೂತಕ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್​ನಲ್ಲಿ ಅಬಕಾರಿ ತೆರಿಗೆ ಹೆಚ್ಚಿಸಿದೆ. ಇದರಿಂದ ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ ಬೀಳಲಿದೆ. ಅಬಕಾರಿ ತೆರಿಗೆ ಶೇಕಡಾ 20ರಷ್ಟು ಹೆಚ್ಚಳವಾಗಿದೆ. ಬಿಯರ್​ ಮೇಲಿನ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಿಸಲಾಗಿದೆ.

    ಇದನ್ನೂ ಓದಿ: 18ನೇ ಬಾರಿಗೆ ಮದುವೆಯಾಗಲು ಸಿದ್ಧನಾದ ಖ್ಯಾತ ನಟ; ಜೀವನದ ದೊಡ್ಡ ರಹಸ್ಯ ಬಿಚ್ಚಿಟ್ಟ ಸ್ಟಾರ್​ ಹೀರೋ

    ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿರುವ ಸಿಎಂ ಸಿದ್ದರಾಮಯ್ಯ, ಈ ಯೋಜನೆಗಳಿಗೆ ಹಣ ಹೊಂದಿಸಲು ಭಾರೀ ಕಸರತ್ತು ನಡೆಸುತ್ತಿದ್ದಾರೆ.  2023-24ನೇ ಸಾಲಿನ ಬಜೆಟ್ ಗಾತ್ರ 3.35ಲಕ್ಷ ಕೋಟಿ ರೂಪಾಯಿ ದಾಟುವ ಅಂದಾಜು ಮಾಡಲಾಗಿದೆ. ಸಿದ್ದರಾಮಯ್ಯನವರ ಗ್ಯಾರಂಟಿ ಬಜೆಟ್​ನಲ್ಲಿ ಕೆಲವು ಕೊಡುಗೆಗಳನ್ನು ಘೋಷಣೆ ಮಾಡುತ್ತಿದ್ದಾರೆ.

    ನಿತ್ಯಾನಂದ ಕೈಲಾಸಕ್ಕೆ ಸ್ಟಾರ್ ಹೀರೋಯಿನ್ ರಂಜಿತಾ ಪ್ರಧಾನಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts