More

    ಬಿಜೆಪಿ ರಾಜ್ಯ ಪದಾಧಿಕಾರಿಗಳ ಪಟ್ಟಿ ಪ್ರಕಟ; ಉಪಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ

    ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್​ಕಮಾರ್​ ಕಟೀಲ್​ ರಾಜ್ಯ ಪದಾಧಿಕಾರಿಗಳ ಪಟ್ಟಿ ಪ್ರಕಟಿಸಿದ್ದಾರೆ.

    ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಇದಲ್ಲದೇ, ಅರವಿಂದ ಲಿಂಬಾವಳಿ, ನಿರ್ಮಲ್​ಕುಮಾರ್​ ಸುರಾನಾ, ಸಂಸದೆ ಶೋಭಾ ಕರಂದ್ಲಾಜೆ, ಮಾಲೀಕಯ್ಯ ಗುತ್ತೇದಾರ್​, ತೇಜಶ್ವಿನಿ ಅನಂತಕುಮಾರ್​, ಪ್ರತಾಪ್​ ಸಿಂಹ, ಎಂ.ಬಿ. ನಂದೀಶ್​, ಎಂ.ಶಂಕರಪ್ಪ, ಎಂ. ರಾಜೇಂದ್ರ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

    ಇದನ್ನೂ ಓದಿ; ರಾಷ್ಟ್ರೀಯ ಶಿಕ್ಷಣ ನೀತಿ ಕೇಂದ್ರದೊಂದಿಗೆ ರಾಜ್ಯದಲ್ಲೂ ಜಾರಿಗೆ; ಸಚಿವ ಅಶ್ವತ್ಥನಾರಾಯಣ ಘೋಷಣೆ 

    ರಾಜ್ಯ ಪ್ರಧಾನ ಕಾರ್ಯದರ್ಶಿಗಳು: ಎನ್​. ರವಿಕುಮಾರ್​, ಸಿದ್ದರಾಜು, ಅಶ್ವತ್ಥನಾರಾಯಣ್​, ಮಹೇಶ್​ ಟೆಂಗಿನಕಾಯಿ.
    ರಾಜ್ಯ ಕಾರ್ಯದರ್ಶಿಗಳು: ಸತೀಶ್​ ರೆಡ್ಡಿ, ತುಳಸಿ ಮುನಿರಾಜು ಗೌಡ, ಎಸ್​. ಕೇಶವಪ್ರಸಾದ್​, ಜಗದೀಶ್​ ಹಿರೇಮನಿ, ಸುಧಾ ಜಯರುದ್ರೇಶ್​, ಭಾರತಿ ಮಗ್ದುಂ, ಹೇಮಲತಾ ನಾಯಕ್​, ಉಜ್ವಲಾ ಬಡವಣ್ಣಾಚೆ, ಕೆ.ಎಸ್​. ನವೀನ್​, ವಿನಯ್​ ಬಿದರೆ.

    ಖಜಾಂಚಿಗಳು: ಸುಬ್ಬನರಸಿಂಹ, ಲೆಹರ್​ಸಿಂಗ್​ ಸಿರೊಯ.
    ರಾಜ್ಯ ಕಾರ್ಯಾಲಯ ಕಾರ್ಯದರ್ಶಿ:ಲೋಕೇಶ್​ ಅಂಬೇಕಲ್ಲು.
    ರಾಜ್ಯ ವಕ್ತಾರರು: ಗಣೇಶ್​ ಕಾರ್ಣಿಕ್​. ಪ್ರಕೋಷ್ಠ ಸಂಯೋಜಕರು: ಎಂ.ಬಿ. ಭಾನುಪ್ರಕಾಶ್​, ಡಾ.ಎ.ಎಚ್​. ಶಿವಯೋಗಿಸ್ವಾಮಿ.

    ತಮಿಳುನಾಡಿನ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ಸಂದರ್ಶನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts