LIVE: ನೆರವೇರಿತು ರಾಮಮಂದಿರದ ಶಿಲಾನ್ಯಾಸ: ರಾಮ ಪರಿವರ್ತನೆಯ ಪ್ರತಿಪಾದಕ – ಪ್ರಧಾನಿ ಮೋದಿ
ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಮುನ್ನುಡಿ ಬರೆದ ಐತಿಹಾಸಿಕ ದಿನ ಇಂದು. ದೇಶಕ್ಕೆ ದೇಶವೇ ದಶಕಗಳಿಂದ ಕಾಯುತ್ತಿದ್ದ ಐತಿಹಾಸಿಕ ಕಾರ್ಯಕ್ರಮ ಇಂದು ಸಂಪನ್ನಗೊಂಡಿದ್ದು, ರಾಮಮಂದಿರ ನಿರ್ಮಾಣದ ಕನಸು ನನಸಾಗುವುದಕ್ಕೆ ಚಾಲನೆ ಸಿಕ್ಕಿದೆ. ಅಯೋಧ್ಯೆ ಶ್ರೀರಾಮಜನ್ಮಭೂಮಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮದ ನೇರ ಪ್ರಸಾರದ ಅಪ್ಡೇಟ್ಸ್ ನ ಮುಖ್ಯಾಂಶಗಳು ಇಲ್ಲಿವೆ. 2.08 PM: ಶ್ರೀರಾಮಚಂದ್ರ ಪರಿವರ್ತನೆಯ ಪ್ರತಿಪಾದಕ. ಶ್ರೀರಾಮನು ವಿರೋಧದ ಬದಲಾಗಿ ನಮಗೆ ಬೋಧ, ಶೋಧಗಳ ದಾರಿ ತೋರಿಸಿದ. ಆತನ ಜೀವನಾದರ್ಶಗಳನ್ನು ಪಾಲಿಸುತ್ತ ನಾವೆಲ್ಲರೂ ಸ್ವಾವಲಂಬಿ ಭಾರತವನ್ನು ನಿರ್ಮಿಸೋಣ. … Continue reading LIVE: ನೆರವೇರಿತು ರಾಮಮಂದಿರದ ಶಿಲಾನ್ಯಾಸ: ರಾಮ ಪರಿವರ್ತನೆಯ ಪ್ರತಿಪಾದಕ – ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed