ರಾಜ್ಯ ಬಜೆಟ್: ರೈತರಿಗೆ ಬಡ್ಡಿ ರಹಿತ ಸಾಲ ಮಿತಿ ಹೆಚ್ಚಳ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಾವು ಮಂಡಿಸಿರುವ ಎರಡನೇ ಬಜೆಟ್‌ನಲ್ಲಿ ಕೃಷಿ, ವಿದ್ಯಾಭ್ಯಾಸ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗಿದ್ದು ಈ ಬಾರಿ ರೈತರಿಗೆ 5 ಲಕ್ಷ ರೂ.ವರಗೆ ಬಡ್ಡಿರಹಿತ ಸಾಲ ಪಡೆಯುವ ಅವಕಾಶವನ್ನು ನೀಡಲಾಗಿದೆ. ಈ ಮಿತಿ ಹಿಂದೆ 3 ಲಕ್ಷ ರೂ. ತನಕ ಇತ್ತು. ಅದನ್ನೀಗ ಹೆಚ್ಚಿಸಲಾಗಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ರೈತರಿಗೆ ಸುಲಭವಾಗಿ ಹಾಗೂ ಅಗತ್ಯಕ್ಕೆ ತಕ್ಕಂತೆ ಸಾಲ ಸೌಲಭ್ಯ ದೊರಕಿಸಿದಂತಾಗುತ್ತದೆ. ಈ ವರ್ಷ 30 … Continue reading ರಾಜ್ಯ ಬಜೆಟ್: ರೈತರಿಗೆ ಬಡ್ಡಿ ರಹಿತ ಸಾಲ ಮಿತಿ ಹೆಚ್ಚಳ