ದಿನಸಿ ಸಾಮಗ್ರಿ ಹಂಚುತ್ತಿದ್ದಾಗ ಹಲ್ಲೆ: ದಾಸರಹಳ್ಳಿ ಕೊಳೆಗೇರಿಯಲ್ಲಿ 6 ಮಂದಿಯಿಂದ ಕೃತ್ಯ
ಬೆಂಗಳೂರು: ದಾಸರಹಳ್ಳಿಯಲ್ಲಿ ಕೊಳೆಗೇರಿ ನಿವಾಸಿಗಳಿಗೆ ದಿನಸಿ ಸಾಮಗ್ರಿ ಹಂಚುತ್ತಿದ್ದ ಸ್ವರಾಜ್ ಅಭಿಯಾನ್ ಸಂಘಟನೆ ಕಾರ್ಯಕರ್ತರ ಮೇಲೆ ದುಷ್ಕರ್ವಿುಗಳ ಗುಂಪು ಹಲ್ಲೆ ನಡೆಸಿದೆ. ಸಯ್ಯದ್ ತಬ್ರೇಜ್, ಜಮಿನಾ ತಾಜ್ ಹಾಗೂ ಇತರರು ಹಲ್ಲೆಗೆ ಒಳಗಾಗಿದ್ದು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಗದೀಶ್, ಕಾರ್ತಿಕ್ ಮತ್ತು ರಘು ಎಂಬುವರನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಇನ್ನೂ ಮೂವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಈಶಾನ್ಯ ಡಿಸಿಪಿ ಡಾ. ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ. 6 ಮಂದಿಯಿಂದ ಹಲ್ಲೆ: ಲಾಕ್ಡೌನ್ ಹಿನ್ನೆಲೆಯಲ್ಲಿ ಸ್ವರಾಜ್ ಅಭಿಯಾನ್ ಸಂಘಟನೆ … Continue reading ದಿನಸಿ ಸಾಮಗ್ರಿ ಹಂಚುತ್ತಿದ್ದಾಗ ಹಲ್ಲೆ: ದಾಸರಹಳ್ಳಿ ಕೊಳೆಗೇರಿಯಲ್ಲಿ 6 ಮಂದಿಯಿಂದ ಕೃತ್ಯ
Copy and paste this URL into your WordPress site to embed
Copy and paste this code into your site to embed