ಪಡಿತರ ಚೀಟಿ ಇಲ್ಲದಿದ್ದರೂ ಸಾರ್ವಜನಿಕರಿಗೆ ಪಡಿತರ ನೀಡುವಂತೆ ಸಿಎಂ ಸೂಚನೆ

ಬೆಂಗಳೂರು: ಲಾಕ್​ಡೌನ್​ ಹಿನ್ನೆಲೆಯಲ್ಲಿ ತೊಂದರೆಗೆ ಒಳಗಾಗಿರುವ ಸಾರ್ವಜನಿಕರ ನೆರವಿಗೆ ಸರ್ಕಾರ ಧಾವಿಸಿದೆ. ಪಡಿತರ ಚೀಟಿ ಇಲ್ಲದಿದ್ದರೂ ಸಾರ್ವಜನಿಕರಿಗೆ ಪಡಿತರ ವಿತರಣೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ನಡೆಸಿದ ಅವರು ಸೂಚನೆ ನೀಡಿದರು. ಕ್​ಡೌನ್​ ಹಿನ್ನೆಲೆಯಲ್ಲಿ ಬಡವರು ಹಾಗೂ ಮಧ್ಯಮ ವರ್ಗದವರು ತೊಂದರೆಗೆ ಒಳಗಾಗಿದ್ದಾರೆ. ಹೀಗಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿ ಇಲ್ಲದಿದ್ದರೂ ಪಡಿತರ ಒದಗಿಸಬೇಕು. ಇದನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು. ರೈತರ ಉತ್ಪನ್ನ ಖರೀದಿಸಿ: ರೈತರು … Continue reading ಪಡಿತರ ಚೀಟಿ ಇಲ್ಲದಿದ್ದರೂ ಸಾರ್ವಜನಿಕರಿಗೆ ಪಡಿತರ ನೀಡುವಂತೆ ಸಿಎಂ ಸೂಚನೆ