ಪಡಿತರ ಚೀಟಿ ಇಲ್ಲದಿದ್ದರೂ ಸಾರ್ವಜನಿಕರಿಗೆ ಪಡಿತರ ನೀಡುವಂತೆ ಸಿಎಂ ಸೂಚನೆ
ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ತೊಂದರೆಗೆ ಒಳಗಾಗಿರುವ ಸಾರ್ವಜನಿಕರ ನೆರವಿಗೆ ಸರ್ಕಾರ ಧಾವಿಸಿದೆ. ಪಡಿತರ ಚೀಟಿ ಇಲ್ಲದಿದ್ದರೂ ಸಾರ್ವಜನಿಕರಿಗೆ ಪಡಿತರ ವಿತರಣೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು ಸೂಚನೆ ನೀಡಿದರು. ಕ್ಡೌನ್ ಹಿನ್ನೆಲೆಯಲ್ಲಿ ಬಡವರು ಹಾಗೂ ಮಧ್ಯಮ ವರ್ಗದವರು ತೊಂದರೆಗೆ ಒಳಗಾಗಿದ್ದಾರೆ. ಹೀಗಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿ ಇಲ್ಲದಿದ್ದರೂ ಪಡಿತರ ಒದಗಿಸಬೇಕು. ಇದನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು. ರೈತರ ಉತ್ಪನ್ನ ಖರೀದಿಸಿ: ರೈತರು … Continue reading ಪಡಿತರ ಚೀಟಿ ಇಲ್ಲದಿದ್ದರೂ ಸಾರ್ವಜನಿಕರಿಗೆ ಪಡಿತರ ನೀಡುವಂತೆ ಸಿಎಂ ಸೂಚನೆ
Copy and paste this URL into your WordPress site to embed
Copy and paste this code into your site to embed