ಮತ್ತೆ ಸಂಪೂರ್ಣ ಲಾಕ್ಡೌನ್; ತುರ್ತು ಸಂಪುಟ ಸಭೆಯಲ್ಲಿ ನಿರ್ಣಯ; ಆಗಸ್ಟ್ 31ರವರೆಗೆ ನಿರ್ಬಂಧ ವಿಧಿಸಿದ್ದೆಲ್ಲಿ?
ನವದೆಹಲಿ: ಕರೊನಾ ನಿಯಂತ್ರಣಕ್ಕೆ ಹಲವು ರಾಜ್ಯಗಳು ಸಂಕಷ್ಟ ಪಡುತ್ತಲೇ ಇವೆ. ಕನಿಷ್ಠ 10 ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಜತೆಗೆ, ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ ಬೇರೆ ದೇಶಗಳಿಗಿಂತ ಹೆಚ್ಚಿನ ವೇಗದಲ್ಲಿ ಏರಿಕೆ ಕಾಣುತ್ತಿದೆ. ಕೆಲ ದಿನಗಳಿಂದ ವಿಶ್ವಾಸ ಮತ ಯಾಚನೆ, ಶಾಸಕರ ರಾಜೀನಾಮೆ, ಅನರ್ಹತೆ ಸೇರಿ ಹಲವು ರಾಜಕೀಯ ಮೇಲಾಟಗಳಿಗೆ ಸಾಕ್ಷಿಯಾಗಿದ್ದ ಮಣಿಪುರದಲ್ಲಿ ಸಿಎಂ ಎನ್. ಬಿರೇನ್ ಸಿಂಗ್ ತುರ್ತು ಸಂಪುಟ ಸಭೆ ನಡೆಸಿದ್ದಾರೆ. ಆದರೆ, ಇದು ರಾಜಕೀಯ ಬೆಳವಣಿಗೆಗೆ ಸಂಬಂಧಿಸಿದ್ದಾಗಿರದೇ, ಕೋವಿಡ್ಗೆ ಸಂಬಂಧಿಸಿದ್ದಾಗಿತ್ತು. … Continue reading ಮತ್ತೆ ಸಂಪೂರ್ಣ ಲಾಕ್ಡೌನ್; ತುರ್ತು ಸಂಪುಟ ಸಭೆಯಲ್ಲಿ ನಿರ್ಣಯ; ಆಗಸ್ಟ್ 31ರವರೆಗೆ ನಿರ್ಬಂಧ ವಿಧಿಸಿದ್ದೆಲ್ಲಿ?
Copy and paste this URL into your WordPress site to embed
Copy and paste this code into your site to embed