ಪ್ರಚಾರಕ್ಕಾಗಿ 20 ಸಾವಿರ ರೂಪಾಯಿ ತರಕಾರಿ ಖರೀದಿಸಿದ ಮಾಜಿ ಶಾಸಕ ಬಾಲಕೃಷ್ಣ: ಎಚ್​ಡಿಕೆ ವಾಗ್ದಾಳಿ

ರಾಮನಗರ : ಮಾಜಿ ಶಾಸಕ ಬಾಲಕೃಷ್ಣ ಅವರು ಲಾಕ್​ಡೌನ್​ ಸಮಯದಲ್ಲಿ ಕೇವಲ 20 ಸಾವಿರ ರೂಪಾಯಿ ನೀಡಿ ತರಕಾರಿ ಖರೀದಿಸಿ ಅದನ್ನೇ ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಕರೊನಾ ವೈರಸ್​ ಹಾವಳಿ ಸಂದರ್ಭದಲ್ಲಿ ಮಣ್ಣಿನ ಮಕ್ಕಳು ಎಲ್ಲಿದ್ದಾರೆ ಎಂದು ಶಾಸಕ ಬಾಲಕೃಷ್ಣ ಅವರು ಎಚ್​.ಡಿ.ಕುಮಾರಸ್ವಾಮಿ ಅವರ ವಿರುದ್ಧ ಟೀಕೆ ಮಾಡಿದ್ದರು. ಇದಕ್ಕೆ ಮಾಜಿ ಸಿಎಂ ರಾಮನಗರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಮಣ್ಣಿನ ಮಕ್ಕಳು ಎಂದು ಬಿರುದನ್ನು ನಾನು ಹಾಕಿಕೊಂಡಿಲ್ಲ. ರಾಜ್ಯದ ರೈತರು … Continue reading ಪ್ರಚಾರಕ್ಕಾಗಿ 20 ಸಾವಿರ ರೂಪಾಯಿ ತರಕಾರಿ ಖರೀದಿಸಿದ ಮಾಜಿ ಶಾಸಕ ಬಾಲಕೃಷ್ಣ: ಎಚ್​ಡಿಕೆ ವಾಗ್ದಾಳಿ