ಬೆಂಗಳೂರಲ್ಲಿ ರಸ್ತೆಗಿಳಿದವರಿಗೆ ಬಸ್ಕಿ ಶಿಕ್ಷೆ; ಲಾಠಿ ಏಟಿಂದ ಬುದ್ಧಿ ಕಲಿಸಿದ ಪೊಲೀಸರು

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಜನತಾ ಕ್ಯೂರ್ಫ್ಯೂಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇನ್ನೊಂದತ್ತ ಕೆಲವರು ಅನಗತ್ಯವಾಗಿ ರಸ್ತೆಗಿಳಿದಿದ್ದು, ಅವರಿಗೆ ಪೊಲೀಸರು ಬಸ್ಕಿ ಶಿಕ್ಷೆ ಕೊಟ್ಟು ತಕ್ಕ ಪಾಠ ಕಲಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್​ ಹಾಕಿ ತಪಾಸಣೆ ನಡೆಸುತ್ತಿದ್ದ ವೇಳೆ ಅನಗತ್ಯವಾಗಿ ಓಡಾಡಿ ಪೊಲೀಸರೊಂದಿಗೆ ಖ್ಯಾತೆ ತೆಗೆದ ಕೆಲ ವಾಹನ ಸವಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರೆ, ಇನ್ನು ಕೆಲವರಿಗೆ ಬಸ್ಕಿ ಹೊಡೆಸಿ ಎಚ್ಚರಿಕೆ ಕೊಟ್ಟು ಕಳಿಸಿದ್ದಾರೆ. ಟ್ರಿನಿಟಿ ವೃತ್ತದಲ್ಲಿ ಬ್ಯಾರಿಕೇಡ್​ ಹಾಕಿ ತಪಾಸಣೆ ನಡೆಸುತ್ತಿದ್ದಾಗ ಸಿಕ್ಕಿ … Continue reading ಬೆಂಗಳೂರಲ್ಲಿ ರಸ್ತೆಗಿಳಿದವರಿಗೆ ಬಸ್ಕಿ ಶಿಕ್ಷೆ; ಲಾಠಿ ಏಟಿಂದ ಬುದ್ಧಿ ಕಲಿಸಿದ ಪೊಲೀಸರು