ಬೆಂಗಳೂರಲ್ಲಿ ರಸ್ತೆಗಿಳಿದವರಿಗೆ ಬಸ್ಕಿ ಶಿಕ್ಷೆ; ಲಾಠಿ ಏಟಿಂದ ಬುದ್ಧಿ ಕಲಿಸಿದ ಪೊಲೀಸರು
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಜನತಾ ಕ್ಯೂರ್ಫ್ಯೂಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇನ್ನೊಂದತ್ತ ಕೆಲವರು ಅನಗತ್ಯವಾಗಿ ರಸ್ತೆಗಿಳಿದಿದ್ದು, ಅವರಿಗೆ ಪೊಲೀಸರು ಬಸ್ಕಿ ಶಿಕ್ಷೆ ಕೊಟ್ಟು ತಕ್ಕ ಪಾಠ ಕಲಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ತಪಾಸಣೆ ನಡೆಸುತ್ತಿದ್ದ ವೇಳೆ ಅನಗತ್ಯವಾಗಿ ಓಡಾಡಿ ಪೊಲೀಸರೊಂದಿಗೆ ಖ್ಯಾತೆ ತೆಗೆದ ಕೆಲ ವಾಹನ ಸವಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರೆ, ಇನ್ನು ಕೆಲವರಿಗೆ ಬಸ್ಕಿ ಹೊಡೆಸಿ ಎಚ್ಚರಿಕೆ ಕೊಟ್ಟು ಕಳಿಸಿದ್ದಾರೆ. ಟ್ರಿನಿಟಿ ವೃತ್ತದಲ್ಲಿ ಬ್ಯಾರಿಕೇಡ್ ಹಾಕಿ ತಪಾಸಣೆ ನಡೆಸುತ್ತಿದ್ದಾಗ ಸಿಕ್ಕಿ … Continue reading ಬೆಂಗಳೂರಲ್ಲಿ ರಸ್ತೆಗಿಳಿದವರಿಗೆ ಬಸ್ಕಿ ಶಿಕ್ಷೆ; ಲಾಠಿ ಏಟಿಂದ ಬುದ್ಧಿ ಕಲಿಸಿದ ಪೊಲೀಸರು
Copy and paste this URL into your WordPress site to embed
Copy and paste this code into your site to embed