ಲಾಕ್​ಡೌನ್​ ವಿಸ್ತರಣೆಯ ಪ್ರಧಾನಿ ನರೇಂದ್ರ ಮೋದಿ ನಿರ್ಧಾರವನ್ನು ಸಮರ್ಥಿಸಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​

ನವದೆಹಲಿ: ದೇಶಾದ್ಯಂತ ಕರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇನ್ನಷ್ಟು ಕಾಲ ಲಾಕ್​ಡೌನ್​ ವಿಸ್ತರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಪ್ರಧಾನಿ ಮೋದಿ ಅವರ ಈ ನಿರ್ಧಾರವನ್ನು ಸಮರ್ಥಿಸಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ ಟ್ವೀಟ್​ ಮಾಡಿದ್ದಾರೆ. ತನ್ಮೂಲಕ ದೇಶಾದ್ಯಂತ ಇನ್ನಷ್ಟು ಕಾಲ ಲಾಕ್​ಡೌನ್​ ಮುಂದುವರಿಯುವುದು ನಿಶ್ಚಿತವಾಗಿದೆ. ಎಲ್ಲ ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ಮೋದಿ ಶನಿವಾರ ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್​ ನಡೆಸಿ, ಲಾಕ್​ಡೌನ್​ ಮುಂದುವರಿಸುವ ಕುರಿತು ಚರ್ಚಿಸಿದ್ದರು. ಈ ಸಂವಾದದಲ್ಲಿ ಬಹುತೇಕ ಸಿಎಂಗಳು … Continue reading ಲಾಕ್​ಡೌನ್​ ವಿಸ್ತರಣೆಯ ಪ್ರಧಾನಿ ನರೇಂದ್ರ ಮೋದಿ ನಿರ್ಧಾರವನ್ನು ಸಮರ್ಥಿಸಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​