ಲಾಕ್ಡೌನ್ ವಿಸ್ತರಣೆಯ ಪ್ರಧಾನಿ ನರೇಂದ್ರ ಮೋದಿ ನಿರ್ಧಾರವನ್ನು ಸಮರ್ಥಿಸಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
ನವದೆಹಲಿ: ದೇಶಾದ್ಯಂತ ಕರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇನ್ನಷ್ಟು ಕಾಲ ಲಾಕ್ಡೌನ್ ವಿಸ್ತರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಪ್ರಧಾನಿ ಮೋದಿ ಅವರ ಈ ನಿರ್ಧಾರವನ್ನು ಸಮರ್ಥಿಸಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ತನ್ಮೂಲಕ ದೇಶಾದ್ಯಂತ ಇನ್ನಷ್ಟು ಕಾಲ ಲಾಕ್ಡೌನ್ ಮುಂದುವರಿಯುವುದು ನಿಶ್ಚಿತವಾಗಿದೆ. ಎಲ್ಲ ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ಮೋದಿ ಶನಿವಾರ ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಲಾಕ್ಡೌನ್ ಮುಂದುವರಿಸುವ ಕುರಿತು ಚರ್ಚಿಸಿದ್ದರು. ಈ ಸಂವಾದದಲ್ಲಿ ಬಹುತೇಕ ಸಿಎಂಗಳು … Continue reading ಲಾಕ್ಡೌನ್ ವಿಸ್ತರಣೆಯ ಪ್ರಧಾನಿ ನರೇಂದ್ರ ಮೋದಿ ನಿರ್ಧಾರವನ್ನು ಸಮರ್ಥಿಸಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
Copy and paste this URL into your WordPress site to embed
Copy and paste this code into your site to embed