ಕರ್ನಾಟಕಕ್ಕೂ ಮಿಡತೆಗಳು ದಾಂಗುಡಿ ಇಡುವುದು ಖಚಿತ: ಕೇಂದ್ರದ ಎಚ್ಚರಿಕೆ
ನವದೆಹಲಿ: ದೇಶದ ಉತ್ತರ ಭಾಗ ಮತ್ತು ಮಧ್ಯ ಭಾಗದಲ್ಲಿ ಹಾವಳಿ ಇಟ್ಟು, ಬೆಳೆದು ನಿಂತಿರುವ ಪೈರು, ಹಣ್ಣು, ತರಕಾರಿಗಳನ್ನು ಆಪೋಷಣ ಪಡೆದುಕೊಳ್ಳುತ್ತಿರುವ ಮಿಡತೆಗಳ ಸೈನ್ಯ ಕರ್ನಾಟಕದ ಹೊಲಗದ್ದೆಗಳು, ತೋಟಗಳ ಮೇಲೆ ದಾಳಿ ಮಾಡುವುದು ಖಚಿತ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಗುರುವಾರ ಸುದ್ದಿಗಾರರ ಜತೆ ಮಾತನಾಡಿದ್ದ ಕೃಷಿ ಸಚಿವ ಬಿ.ಸಿ. ಪಾಟೀಲ್, ನೂರಕ್ಕೆ 99.99 ಭಾಗ ಮಿಡತೆಗಳು ಕರ್ನಾಟಕದ ಮೇಲೆ ದಾಳಿ ಮಾಡುವುದಿಲ್ಲ. ಗಾಳಿ ಬೀಸುವ ದಿಕ್ಕು ಬದಲಾಗಿರುವುದು ಇದಕ್ಕೆ ಕಾರಣ ಎಂದು ಖಚಿತವಾದ ಧ್ವನಿಯಲ್ಲಿ … Continue reading ಕರ್ನಾಟಕಕ್ಕೂ ಮಿಡತೆಗಳು ದಾಂಗುಡಿ ಇಡುವುದು ಖಚಿತ: ಕೇಂದ್ರದ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed