ಕಾಂಗ್ರೆಸ್​ಗೆ​ ಮತ್ತೊಂದು ಹಿನ್ನಡೆ; ಪಶ್ಚಿಮ ಬಂಗಾಳದಲ್ಲಿ ಏಕಾಂಗಿ ಸ್ಫರ್ಧೆ ಘೋಷಿಸಿದ ಟಿಎಂಸಿ

ಕಲ್ಕತ್ತಾ: ಮುಂದಿನ ಲೋಕಸಭೆ ಚುನಾವಣೆ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಬಿಜೆಪಿ ಭರ್ಜರಿ ತಯಾರಿಯನ್ನು ನಡೆಸಿದೆ. ಆದರೆ, ವಿಪಕ್ಷಗಳ ಮೈತ್ರಿಕೂಟ ಇಂಡಿಯಾದಲ್ಲಿ ಮಾತ್ರ ಯಾಕೋ ಎಲ್ಲವೂ ಸರಿ ಇಲ್ಲದಿರುವುದು ಸ್ಪಷ್ಟವಾಗಿ ಗೋಚರವಾಗಿದೆ. ಮಹತ್ವದ ಬೆಳವಣಿಗೆಯಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್​ಗೆ ಮತ್ತೊಮ್ಮೆ ಹಿನ್ನಡೆಯಾಗಿದ್ದು, ಈ ಬಾರಿ ಟಿಎಂಸಿ ಮೇಲುಗೈ ಸಾಧಿಸಿದೆ. ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಕ್ಷೇತ್ರಗಳಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಫರ್ಧಿಸಲಿದ್ದು, ಅಸ್ಸಾಂ ಹಾಗೂ ಮೇಘಾಲಯದಲ್ಲೂ ತಮ್ಮ ಪಕ್ಷ ಕಣಕ್ಕಿಳಿಯಲಿದೆ ಎಂದು ರಾಜ್ಯಸಭಾ ಸದಸ್ಯ ಡೆರೆಕ್​ ಒ’ಬ್ರೇನ್ … Continue reading ಕಾಂಗ್ರೆಸ್​ಗೆ​ ಮತ್ತೊಂದು ಹಿನ್ನಡೆ; ಪಶ್ಚಿಮ ಬಂಗಾಳದಲ್ಲಿ ಏಕಾಂಗಿ ಸ್ಫರ್ಧೆ ಘೋಷಿಸಿದ ಟಿಎಂಸಿ