More

    ಆರ್‌ಎಫ್‌ಒ ಮನೆ ಮೇಲೆ ಲೋಕಾ ದಾಳಿ

    ಧಾರವಾಡ: ಲೋಕಾಯುಕ್ತ ಅಽಕಾರಿಗಳ ತಂಡ ನಗರದಲ್ಲಿಯೂ ಬುಧವಾರ ದಾಳಿ ನಡೆಸಿದ್ದಾರೆ. ಧಾರವಾಡದ ಅರಣ್ಯ ಸಂಶೋಧನಾ ವಿಭಾಗದ ಆರ್‌ಎ-ï‌ಒ ಮಹೇಶ ಹಿರೇಮಠ ಎಂಬುವರ ಮೂಕಾಂಬಿಕಾನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್‌ಪಿ ಶಂಕರ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts