ಪ್ರಭಾವಿ ಭ್ರಷ್ಟರಿಗೆ ಲೋಕಾ ನಡುಕ ಶುರು; ಭ್ರಷ್ಟಾಚಾರ ಆರೋಪದಲ್ಲಿ ಕೇಸ್​ ದಾಖಲಿಸಲು ಸ್ವತಂತ್ರ

ಬೆಂಗಳೂರು : ಹೈಕೋರ್ಟ್​ ಆದೇಶದ ಅನ್ವಯ ಲೋಕಾಯುಕ್ತ ಬಲಪಡಿಸುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. ನಿರೀೆಯಂತೆ ಲೋಕಾಯುಕ್ತ ಬಲಗೊಂಡರೆ ಪ್ರಭಾವಿ ಭ್ರಷ್ಟ ರಾಜಕಾರಣಿಗಳು ಹಾಗೂ ಅಧಿಕಾರಿಗಳಿಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ. ಎಸಿಬಿಯಲ್ಲಿ ದಾಖಲಾಗಿರುವ 1803 ಪ್ರಕರಣಗಳೂ ಲೋಕಾಯುಕ್ತ ವ್ಯಾಪ್ತಿಗೆ ವರ್ಗಾವಣೆಯಾಗುವ ಹಿನ್ನೆಲೆಯಲ್ಲಿ ಎಸಿಬಿ ದಾಳಿಗಷ್ಟೇ ಸೀಮಿತವಾಗಿ ನಿರಾಳರಾಗಿದ್ದ ಆರೋಪಿಗಳಿಗೂ ಈಗ ಕಾನೂನಿನ ಬಿಸಿ ತಟ್ಟಲಿದೆ. ಲೋಕಾಯುಕ್ತ ಪೊಲೀಸ್​ ವಿಭಾಗದಲ್ಲಿ ಅಂದಾಜು 350 ಪ್ರಕರಣಗಳು ತನಿಖಾ ಹಂತದಲ್ಲಿವೆ. ಈ ಪ್ರಕರಣಗಳನ್ನು ಇತ್ಯರ್ಥಪಡಿಸಿದರೆ ಲೋಕಾಯುಕ್ತದಲ್ಲಿರುವ ಸಿಬ್ಬಂದಿಗಳನ್ನು ರಾಜ್ಯ ಸರ್ಕಾರ ಎಸಿಬಿ … Continue reading ಪ್ರಭಾವಿ ಭ್ರಷ್ಟರಿಗೆ ಲೋಕಾ ನಡುಕ ಶುರು; ಭ್ರಷ್ಟಾಚಾರ ಆರೋಪದಲ್ಲಿ ಕೇಸ್​ ದಾಖಲಿಸಲು ಸ್ವತಂತ್ರ