ವಿಜಯವಾಣಿ ಸುದ್ದಿಜಾಲ ರಾಣೆಬೆನ್ನೂರು: ಹಾವೇರಿ ನಿರ್ಮಿತಿ ಕೇಂದ್ರದ ಯೋಜನಾ ಇಂಜಿನಿಯರ್ ಹಾಗೂ ನಗರದ ನಿವಾಸಿ ವಾಗೀಶ ಶೆಟ್ಟರ್ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ 10 ಇಂಚಿನ ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಮನೆ, ಸೈಟು ಸೇರಿ ಇತರ ಆಸ್ತಿಯ ದಾಖಲೆಗಳನ್ನು ವಶಪಡಿಸಿಕೊಂಡ ಘಟನೆ ಬುಧವಾರ ನಡೆದಿದೆ. ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ. ಚಂದ್ರಶೇಖರ ಅವರ ನೇತೃತ್ವದಲ್ಲಿ ಒಂದೇ ಬಾರಿಗೆ ವಾಗೀಶ ಶೆಟ್ಟರ್ ವಾಸವಾಗಿದ್ದ ರಾಣೆಬೆನ್ನೂರಿನ ಬನಶಂಕರಿ ನಗರದಲ್ಲಿರುವ ಮನೆ, … Continue reading ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದಾಗ ಸಿಕ್ತು ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ!
Copy and paste this URL into your WordPress site to embed
Copy and paste this code into your site to embed