ಲೋಕಾಯುಕ್ತ ಬಲಗೊಳ್ಳಲಿ, ಭ್ರಷ್ಟಾಚಾರಕ್ಕೆ ಕಡಿವಾಣ ಬೇಕು…

ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಬುಧವಾರ ರಾಜ್ಯದ ಸುಮಾರು 60 ಕಡೆಗಳಲ್ಲಿ 15 ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಈ ಸಂದರ್ಭದಲ್ಲಿ ಅಪಾರ ಪ್ರಮಾಣದ ನಗ-ನಗದು ಹಾಗೂ ಆಸ್ತಿಪತ್ರಗಳು ಪತ್ತೆಯಾಗಿವೆ. ಸಂಬಂಧಿಸಿದ ಅಧಿಕಾರಿಗಳು ಈ ಆಸ್ತಿ ಮತ್ತು ಇತರ ಸಂಪತ್ತಿನ ಕುರಿತಂತೆ ಲೆಕ್ಕಪತ್ರ ಹಾಗೂ ದಾಖಲೆ ನೀಡಬೇಕಾಗುತ್ತದೆ. ಇದರ ಆಧಾರದ ಮೇಲೆ ಎಸಿಬಿ ಮುಂದಿನ ಹೆಜ್ಜೆಗಳನ್ನು ನಿರ್ಧರಿಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸುವುದು ಇತ್ಯಾದಿ ಕ್ರಮಗಳನ್ನು ಮುಂದುವರಿಸುತ್ತದೆ. ಆಡಳಿತಶಾಹಿಯನ್ನು ಎಚ್ಚರದಿಂದ ಇರಿಸುವ … Continue reading ಲೋಕಾಯುಕ್ತ ಬಲಗೊಳ್ಳಲಿ, ಭ್ರಷ್ಟಾಚಾರಕ್ಕೆ ಕಡಿವಾಣ ಬೇಕು…