ಲಂಚ ಪಡೆದು ಎಸ್ಕೇಪ್​ ಆಗುತ್ತಿದ್ದ ಭ್ರಷ್ಟನನ್ನು ಸಿನಿಮಾ ಸ್ಟೈಲ್​ನಲ್ಲಿ ಚೇಸ್​ ಮಾಡಿ ಹಿಡಿದ ಲೋಕಾಯುಕ್ತ ಅಧಿಕಾರಿಗಳು!

ಬೆಂಗಳೂರು: ಲಂಚ ಪಡೆದು ಎಸ್ಕೇಪ್​ ಆಗುತ್ತಿದ್ದ ಭ್ರಷ್ಟ ಅಧಿಕಾರಿಯೊಬ್ಬನನ್ನು ಲೋಕಾಯುಕ್ತ ಅಧಿಕಾರಿಗಳು ಸಿನಿಮಾ ಶೈಲಿಯಲ್ಲಿ ಕಾರಿನಲ್ಲಿ ಚೇಸ್​ ಮಾಡಿ ಹಿಡಿದಿರುವ ಘಟನೆ ನಗರದಲ್ಲಿ ನಡೆದಿದೆ. ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ  ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟನನ್ನು ಮಹಂತೇ ಗೌಡ ಎಂದು ಗುರುತಿಸಲಾಗಿದೆ. ಕೆ.ಜಿ ಸರ್ಕಲ್ ಬಳಿಯಿರುವ ತಹಸೀಲ್ದಾರ್ ಕಚೇರಿಯಲ್ಲಿ ಮಹಂತೇ ಗೌಡ ಆಹಾರ ನಿರೀಕ್ಷಕರಾಗಿದ್ದಾರೆ. ಟ್ರೇಡ್​ ಲೈಸೆನ್ಸ್​ ನೀಡಲು ರಂಗದಾಮಯ್ಯ ಎಂಬುವವರ ಬಳಿಯಲ್ಲಿ ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಇದನ್ನೂ ಓದಿ: ಮೋದಿಗೆ … Continue reading ಲಂಚ ಪಡೆದು ಎಸ್ಕೇಪ್​ ಆಗುತ್ತಿದ್ದ ಭ್ರಷ್ಟನನ್ನು ಸಿನಿಮಾ ಸ್ಟೈಲ್​ನಲ್ಲಿ ಚೇಸ್​ ಮಾಡಿ ಹಿಡಿದ ಲೋಕಾಯುಕ್ತ ಅಧಿಕಾರಿಗಳು!