ಲಂಚ ಪಡೆದು ಎಸ್ಕೇಪ್ ಆಗುತ್ತಿದ್ದ ಭ್ರಷ್ಟನನ್ನು ಸಿನಿಮಾ ಸ್ಟೈಲ್ನಲ್ಲಿ ಚೇಸ್ ಮಾಡಿ ಹಿಡಿದ ಲೋಕಾಯುಕ್ತ ಅಧಿಕಾರಿಗಳು!
ಬೆಂಗಳೂರು: ಲಂಚ ಪಡೆದು ಎಸ್ಕೇಪ್ ಆಗುತ್ತಿದ್ದ ಭ್ರಷ್ಟ ಅಧಿಕಾರಿಯೊಬ್ಬನನ್ನು ಲೋಕಾಯುಕ್ತ ಅಧಿಕಾರಿಗಳು ಸಿನಿಮಾ ಶೈಲಿಯಲ್ಲಿ ಕಾರಿನಲ್ಲಿ ಚೇಸ್ ಮಾಡಿ ಹಿಡಿದಿರುವ ಘಟನೆ ನಗರದಲ್ಲಿ ನಡೆದಿದೆ. ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟನನ್ನು ಮಹಂತೇ ಗೌಡ ಎಂದು ಗುರುತಿಸಲಾಗಿದೆ. ಕೆ.ಜಿ ಸರ್ಕಲ್ ಬಳಿಯಿರುವ ತಹಸೀಲ್ದಾರ್ ಕಚೇರಿಯಲ್ಲಿ ಮಹಂತೇ ಗೌಡ ಆಹಾರ ನಿರೀಕ್ಷಕರಾಗಿದ್ದಾರೆ. ಟ್ರೇಡ್ ಲೈಸೆನ್ಸ್ ನೀಡಲು ರಂಗದಾಮಯ್ಯ ಎಂಬುವವರ ಬಳಿಯಲ್ಲಿ ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಇದನ್ನೂ ಓದಿ: ಮೋದಿಗೆ … Continue reading ಲಂಚ ಪಡೆದು ಎಸ್ಕೇಪ್ ಆಗುತ್ತಿದ್ದ ಭ್ರಷ್ಟನನ್ನು ಸಿನಿಮಾ ಸ್ಟೈಲ್ನಲ್ಲಿ ಚೇಸ್ ಮಾಡಿ ಹಿಡಿದ ಲೋಕಾಯುಕ್ತ ಅಧಿಕಾರಿಗಳು!
Copy and paste this URL into your WordPress site to embed
Copy and paste this code into your site to embed