ಜೂನ್ 11ರಿಂದ ತಿರುಪತಿ ಬಾಲಾಜಿ ದರ್ಶನ: ಆದರೆ ಸುಲಭವಿಲ್ಲ…
ತಿರುಪತಿ: ಜಗತ್ಪ್ರಸಿದ್ಧ ತಿರುಮಲ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಭಕ್ತರಿಗಾಗಿ ಜೂನ್ 11ರಿಂದ ಬಾಗಿಲು ತೆರೆಯಲಿದೆ. ಆದರೆ ದೇವರ ದರ್ಶನಕ್ಕೆ ಭಕ್ತರ ಸಂಖ್ಯೆಯನ್ನು ದಿನಕ್ಕೆ 6,000 ಮಿತಿಗೆ ಸೀಮಿತಗೊಳಿಸಲಾಗಿದೆ ಎಂದು ದೇವಸ್ಥಾನದ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಸುಲಭವಾಗಿ ಸಿಗಲ್ಲ ದರ್ಶನ ಕೋವಿಡ್ 19 ನಿಯಮಗಳ ಪ್ರಕಾರ 10 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮತ್ತು 65 ವರ್ಷ ಮೇಲ್ಪಟ್ಟವರಿಗೆ ದೇವಸ್ಥಾನಕ್ಕೆ ನಿರಾಕರಿಸಲಾಗುತ್ತಿದೆ. ಟಿಟಿಡಿಯ ಎಲ್ಲ ಉದ್ಯೋಗಿಗಳು ಪಿಪಿಇ ಕಿಟ್ ಧರಿಸಿಯೇ ಭಕ್ತರ ಸರದಿಯನ್ನು ನಿರ್ವಹಿಸಲಿದ್ದಾರೆ ಮತ್ತು ಅವರ … Continue reading ಜೂನ್ 11ರಿಂದ ತಿರುಪತಿ ಬಾಲಾಜಿ ದರ್ಶನ: ಆದರೆ ಸುಲಭವಿಲ್ಲ…
Copy and paste this URL into your WordPress site to embed
Copy and paste this code into your site to embed