ಭಗವಾನ್ ಬುದ್ಧನ ಬೋಧನೆಗಳು ಕರೊನಾ ಸಾಂಕ್ರಮಿಕ ಕಾಲದಲ್ಲಿ ಹೆಚ್ಚು ಪ್ರಸ್ತುತ: ಪ್ರಧಾನಿ ಮೋದಿ
ನವದೆಹಲಿ: ಭಗವಾನ್ ಬುದ್ಧನ ಬೋಧನೆಗಳು ಕರೊನಾ ವೈರಸ್ ಸಾಂಕ್ರಮಿಕ ಕಾಲದಲ್ಲಿ ಹೆಚ್ಚು ಪ್ರಸ್ತುತವಾಗುತ್ತದೆ ಎಂಬ ಸಂದೇಶದೊಂದಿಗೆ ಪ್ರಧಾನಿ ಮೋದಿ ದೇಶದ ಜನತೆಗೆ ಗುರು ಪೂರ್ಣಿಮೆಯ ಶುಭಕೋರಿದರು. ಆಷಾಢ ಪುರ್ಣಿಮಾ-ಧಮ್ಮ ಚಕ್ರ ದಿನದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಬುದ್ಧನ ಬೋಧನೆ ಮತ್ತು ಮೌಲ್ಯಗಳ ಪ್ರಭಾವವನ್ನು ಉಲ್ಲೇಖಿಸಿದರು. ಇಂದು ಮಾನವೀಯತೆ ಕೋವಿಡ್ನಿಂದ ಬಿಕ್ಕಟ್ಟು ಎದುರಿಸುತ್ತಿದೆ. ಇಂದಿನ ದಿನದಲ್ಲಿ ಭಗವಾನ್ ಬುದ್ಧ ಹೆಚ್ಚು ಪ್ರಸ್ತುತರಾಗಿದ್ದಾರೆ. ಬುದ್ಧನ ದಾರಿಯಲ್ಲಿ ನಡೆದು ಅತ್ಯಂತ ದೊಡ್ಡ ಸವಾಲನ್ನು ಹೇಗೆ … Continue reading ಭಗವಾನ್ ಬುದ್ಧನ ಬೋಧನೆಗಳು ಕರೊನಾ ಸಾಂಕ್ರಮಿಕ ಕಾಲದಲ್ಲಿ ಹೆಚ್ಚು ಪ್ರಸ್ತುತ: ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed